ಜನ ಮನದ ನಾಡಿ ಮಿಡಿತ

Advertisement

ಸ್ವಚ್ಛತಾ ಕಾರ್ಯಕ್ರಮದಲ್ಲಿ ಡಾ. ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್.

ಸುಬ್ರಹ್ಮಣ್ಯ ಜ.7: ಸುಬ್ರಹ್ಮಣ್ಯದ ಡಾ. ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ರವಿವಾರದಂದು ಕುಮಾರಧಾರ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛ ಗೊಳಿಸಲಾಯಿತು.

ಶ್ರೀ ಕ್ಷೇತ್ರಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುತ್ತಿದ್ದು ದೇವರ ದರ್ಶನ ಪಡೆಯುವುದರೊಂದಿಗೆ ಪುನೀತರಾಗುತ್ತಿದ್ದಾರೆ ಭಕ್ತಾದಿಗಳು ದೂರದ ಊರಿನಿಂದ ಬೇರೆ ಬೇರೆ ಕ್ಷೇತ್ರಗಳಿಂದ ವಾಹನಗಳಲ್ಲಿ ಆಗಮಿಸುವಂತಹ ಸಂದರ್ಭಗಳಲ್ಲಿ ಮಾರ್ಗದ ಇಕ್ಕಲೆಗಳಲ್ಲಿ ಬಹಳಷ್ಟು ಕಸ ಕಡ್ಡಿಗಳು, ಪ್ಲಾಸ್ಟಿಕ್ ಬಾಟಲಿಗಳು, ನೀರಿನ ಕ್ಯಾನ್ ಗಳು, ಆಹಾರ ಪಟ್ಟಣಗಳನ್ನು ಎಸೆದು ಇಡೀ ಪರಿಸರವನ್ನು ಮಾಲಿನ್ಯ ಮಾಡತಕ್ಕದ್ದು ಕಂಡುಬರುತ್ತಿದೆ.

ಇದನ್ನು ಮನಗಂಡ ಡಾ. ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕ ಡಾ. ರವಿ ಕಕ್ಕೆ ಪದವು ಹಾಗೂ ಸಮಾಜ ಸೇವಾ ಟ್ರಸ್ಟ್ ನವರು ತನ್ನ ಸ್ವಯಂಸೇವಕರೊಂದಿಗೆ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುತ್ತಾರೆ. ಕುಮಾರಧಾರ ಪರಿಸರಗಳಲ್ಲಿ ಇರತಕ್ಕಂತಹ ಬಾಟಲಿಗಳು, ಕಚ್ಚಾ ವಸ್ತುಗಳನ್ನು ಸ್ವಚ್ಛತೆ ಮಾಡುವುದರೊಂದಿಗೆ ಸೇವಾ ಕಾರ್ಯವನ್ನು ಕೈಗೊಂಡಿರುವರು. ಈ ಸಂದರ್ಭದಲ್ಲಿ ಸ್ವಚ್ಛತೆಯ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಜನಾರ್ಧನ್ ಗೌಡ ರವರನ್ನು ಸನ್ಮಾನಿಸಲಾಯಿತು.

Leave a Reply

Your email address will not be published. Required fields are marked *

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

error: Content is protected !!