ಜನ ಮನದ ನಾಡಿ ಮಿಡಿತ

Advertisement

ಪುತ್ತಿಗೆ ಪರ್ಯಾಯ; ವಿವಿಧ ತಾಲೂಕು, ವಲಯಗಳಿಂದ ಹೊರಕಾಣಿಕೆ ಸಮರ್ಪಣೆ

ಉಡುಪಿ: ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯೋತ್ಸವದ ಅಂಗವಾಗಿ ವಿವಿಧ ತಾಲೂಕು ಹಾಗೂ ವಲಯಗಳಿಂದ ಹೊರೆಕಾಣಿಕೆ ಸಮರ್ಪಿಸಲಾಯಿತು.

ಬೈಂದೂರು ತಾಲೂಕು, ಕುಂದಾಪುರ ತಾಲೂಕು, ಬ್ರಹ್ಮಾವರ ತಾಲೂಕು, ಮಂದಾರ್ತಿ ವಲಯ, ಕೋಟ ವಲಯ, ಉಪ್ಪೂರು, ಹಾವಂಜೆ ವಲಯ, ಕಲ್ಯಾಣಪುರ ಸಂತೆಕಟ್ಟೆ ವಲಯ, ಸಗ್ರಿ, ಚಕ್ರತೀರ್ಥ ವಲಯ, ಪೆರಂಪಳ್ಳಿ ವಲಯ, ಕೊಡವೂರು ವಲಯದಿಂದ ಅಕ್ಕಿ, ಬೆಲ್ಲ, ತೆಂಗಿನಕಾಯಿ, ತರಕಾರಿ ಹಾಗೂ ವಿವಿಧ ಸಾಮಾಗ್ರಿಗಳನ್ನು ಹೊರೆ ಕಾಣಿಕೆ ಮೆರವಣಿಗೆಯಲ್ಲಿ ತಂದು ಮಠಕ್ಕೆ ಅರ್ಪಿಸಲಾಯಿತು.


ಜೋಡುಕಟ್ಟೆಯಿಂದ ಆರಂಭಗೊಂಡ ಹೊರಕಾಣಿಕೆ ಮೆರವಣಿಗೆ ಕೋರ್ಟ್ ರೋಡ್, ತ್ರಿವೇಣಿ ವೃತ್ತದ ಮೂಲಕ ಕನಕದಾಸ ರಸ್ತೆ, ರಥಬೀದಿ ಮೂಲಕ ರಾಜಾಂಗಣ ಪಾರ್ಕಿಂಗ್ ಪ್ರದೇಶದಲ್ಲಿ ನಿರ್ಮಿಸಿರುವ ಉಗ್ರಾಣ ಕೇಂದ್ರಕ್ಕೆ ಬಂದು ತಲುಪಿತು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!