ಉಡುಪಿ: ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯೋತ್ಸವದ ಅಂಗವಾಗಿ ವಿವಿಧ ತಾಲೂಕು ಹಾಗೂ ವಲಯಗಳಿಂದ ಹೊರೆಕಾಣಿಕೆ ಸಮರ್ಪಿಸಲಾಯಿತು.
ಬೈಂದೂರು ತಾಲೂಕು, ಕುಂದಾಪುರ ತಾಲೂಕು, ಬ್ರಹ್ಮಾವರ ತಾಲೂಕು, ಮಂದಾರ್ತಿ ವಲಯ, ಕೋಟ ವಲಯ, ಉಪ್ಪೂರು, ಹಾವಂಜೆ ವಲಯ, ಕಲ್ಯಾಣಪುರ ಸಂತೆಕಟ್ಟೆ ವಲಯ, ಸಗ್ರಿ, ಚಕ್ರತೀರ್ಥ ವಲಯ, ಪೆರಂಪಳ್ಳಿ ವಲಯ, ಕೊಡವೂರು ವಲಯದಿಂದ ಅಕ್ಕಿ, ಬೆಲ್ಲ, ತೆಂಗಿನಕಾಯಿ, ತರಕಾರಿ ಹಾಗೂ ವಿವಿಧ ಸಾಮಾಗ್ರಿಗಳನ್ನು ಹೊರೆ ಕಾಣಿಕೆ ಮೆರವಣಿಗೆಯಲ್ಲಿ ತಂದು ಮಠಕ್ಕೆ ಅರ್ಪಿಸಲಾಯಿತು.
ಜೋಡುಕಟ್ಟೆಯಿಂದ ಆರಂಭಗೊಂಡ ಹೊರಕಾಣಿಕೆ ಮೆರವಣಿಗೆ ಕೋರ್ಟ್ ರೋಡ್, ತ್ರಿವೇಣಿ ವೃತ್ತದ ಮೂಲಕ ಕನಕದಾಸ ರಸ್ತೆ, ರಥಬೀದಿ ಮೂಲಕ ರಾಜಾಂಗಣ ಪಾರ್ಕಿಂಗ್ ಪ್ರದೇಶದಲ್ಲಿ ನಿರ್ಮಿಸಿರುವ ಉಗ್ರಾಣ ಕೇಂದ್ರಕ್ಕೆ ಬಂದು ತಲುಪಿತು.
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…
ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡು–ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿ ಬಹುತೇಕ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಗುತ್ತಿಗೆದಾರ ಸಂಸ್ಥೆಯಾದ ಕೆಎನ್ಆರ್ಸಿಎಲ್ ಕಂಪನಿಯು ಪಾಣೆಮಂಗಳೂರು ಹಳೆಯ…
ಅಮೆರಿಕದ ಸುಪ್ರೀಂ ಕೋರ್ಟ್ ಟ್ರಂಪ್ ಆಡಳಿತ ವಿಧಿಸಿದ್ದ ಹೆಚ್ಚುವರಿ ಆಮದು ಸುಂಕಗಳನ್ನು ಕಾನೂನುಬಾಹಿರ ಎಂದು ಘೋಷಿಸಿದ ಬಳಿಕ, ಯುಎಸ್ ಸರ್ಕಾರ…
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರೊಂದಿಗೆ ಸಂಪರ್ಕ ಸಾಧಿಸುವುದು ಸದ್ಯ ತೀರಾ ಕಷ್ಟಕರವಾಗಿದೆ ಎಂದು ಅಧ್ಯಕ್ಷ ಮಸೌದ್…
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…