ಜನ ಮನದ ನಾಡಿ ಮಿಡಿತ

Advertisement

ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಘಟಕದ 2024ನೆಯ ಸಾಲಿನ ಅಧ್ಯಕ್ಷರಾಗಿ ರಮೇಶ ಎಂ. ಬಾಯಾರು ಪುನರಾಯ್ಕೆ

ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಘಟಕದ 2024ನೆಯ ಸಾಲಿನ ಅಧ್ಯಕ್ಷರಾಗಿ ರಮೇಶ ಎಂ. ಬಾಯಾರು ಪುನರಾಯ್ಕೆ. ಸರಕಾರಿ ಪ್ರೌಢಶಾಲೆ ( ಆರ್ ಎಂ ಎಸ್ ) ವಿಟ್ಲ ಇಲ್ಲಿ ನಡೆದ ಸಮಿತಿಯ ವಾರ್ಷಿಕ ಮಹಾಸಭೆಯಲ್ಲಿ ನೂತನ ಸಮಿತಿಯನ್ನು ಆಯ್ಕೆ ಮಾಡಲಾಯಿತು. ಅದರಂತೆ ಉಪಾಧ್ಯಕ್ಷರಾಗಿ ಎಂ.ಕೆ. ನಾಯ್ಕ್ ಅಡ್ಯನಡ್ಕ ಕಾರ್ಯದರ್ಶಿಯಾಗಿ ಪುಷ್ಪ ಎಚ್, ಜೊತೆ ಕಾರ್ಯದರ್ಶಿಯಾಗಿ ವಸಂತ ನಾಯಕ್ ಅಜೇರು, ಸಂಘಟನಾ ಕಾರ್ಯದರ್ಶಿಯಾಗಿ ಇಸ್ಮಾಯಿಲ್ ಒಕ್ಕೆತ್ತೂರು, ಕೋಶಾಧಿಕಾರಿಯಾಗಿ ಶ್ರೀಪತಿ ನಾಯಕ್ ನಾಟೇಕಲ್ಲು ಆಯ್ಕೆಯಾದರು ಕಾರ್ಯಕಾರಿ ಸಮಿತಿಗೆ ಹತ್ತು ಮಂದಿ ಸದಸ್ಯರನ್ನು ಆಯ್ಕೆ ಮಾಡಲಾಯಿತು ಈ ಸಂದರ್ಭದಲ್ಲಿ ಭಾಸ್ಕರ ಅಡ್ವಳ, ಮಹಾಬಲ ಭಟ್ ನೆಗಳಗುಳಿ, ವಿಠಲ ಶೆಟ್ಟಿ ವಿಟ್ಲ ಉಪಸ್ಥಿತರಿದ್ದರು. ಇದೇ ಸಬೆಯಲ್ಲಿ ಇತ್ತೀಚೆಗೆ ನಿಧನರಾದ ವಿ. ಮ . ಭಟ್ ಅಡ್ಯನಡ್ಕ ಮತ್ತು ಅಮೃತ ಸೋಮೇಶ್ವರ ಇವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜಯರಾಮ ಪಡ್ರೆ ಮತ್ತು ಮಹಾಬಲ ಭಟ್ ನೆಗಳಗುಳಿ ದಿವಂಗತರ ಬಗ್ಗೆ ಮಾತನಾಡಿದರು. ಲೀಲಾವತಿ ತೊರಣಕಟ್ಟೆ ಸ್ಫೂರ್ತಿ ಗೀತೆ ಹಾಡಿದರು. ಶ್ರೀಪತಿ ನಾಯಕ್ ನಾಟೇಕಲ್ಲು ಸ್ವಾಗತಿಸಿ. ಇಸ್ಮಾಯಿಲ್ ವಂದಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

error: Content is protected !!