ಜನ ಮನದ ನಾಡಿ ಮಿಡಿತ

Advertisement

ಹಳೆಯಂಗಡಿ:ಸಹಕಾರಿ ರಂಗದ ಸಾಧಕ ಪಂಜದಗುತ್ತು ಶಾಂತರಾಮ ಶೆಟ್ಟಿ ರವರ ಸ್ಮರಣಾ ಕಾರ್ಯಕ್ರಮ

ಮುಲ್ಕಿ: ಹಳೆಯಂಗಡಿಯ ಪ್ರಿಯದರ್ಶಿನಿ ಕೊ-ಆಪರೇಟಿವ್ ಸೊಸೈಟಿ ಯ ಆಶ್ರಯದಲ್ಲಿ ಸಂಘದ ಸಭಾ ಭವನದಲ್ಲಿ ಸಂಘದ ಪ್ರೇರಣಾಶಕ್ತಿ, ಸಹಕಾರಿ ರಂಗದ ಸಾಧಕ ಪಂಜದಗುತ್ತು ಶಾಂತರಾಮ ಶೆಟ್ಟಿ ರವರ ಸ್ಮರಣಾ ಕಾರ್ಯಕ್ರಮವು ಸಂಘದ ಸಭಾಭವನದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಸಾಹಿತಿ ಮತ್ತು ಸಮಾಜ ಸೇವಕಿ,ಹಳೆಯಂಗಡಿಯ ಎಚ್. ಶಕುಂತಲಾ ಭಟ್ ಮಾತನಾಡಿ ದಿ. ಶಾಂತಾರಾಮ ಶೆಟ್ಟರು ಪಕ್ಷಿಕೆರೆ ಯಂತಹ ಕುಗ್ರಾಮದಲ್ಲಿ ಶಾಲೆ ತೆರೆದು ಸಾವಿರಾರು ಬಡ ಮಕ್ಕಳ ಶಿಕ್ಷಣಕ್ಕೆ ವಿದ್ಯಾದಾನದ ಮೂಲಕ ನೆರವಾಗಿದ್ದರು.. ಪ್ರತಿಯೊಂದು ಕ್ಷೇತ್ರದಲ್ಲಿ ಅವರ ಕೊಡುಗೆ ಅನನ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಎಚ್. ವಸಂತ್ ಬೆರ್ನಾಡ್ ವಹಿಸಿ ಮಾತನಾಡಿ ಸಂಘದ ಪ್ರೇರಣಾ ಶಕ್ತಿ ಪಂಜದಗತ್ತು ಶಾಂತರಾಮ ಶೆಟ್ಟರು ಸಹಕಾರಿ ಸಂಘದ ಭೀಷ್ಮರಾಗಿದ್ದರು. ಅವರ ಆದರ್ಶಗಳು ಸೊಸೈಟಿಗೆ ಮಾದರಿಯಾಗಿದ್ದು ಸಾಮಾಜಿಕ, ಶೈಕ್ಷಣಿಕ ,ಧಾರ್ಮಿಕ, ರಂಗಕ್ಕೆ ಅವರ ಕೊಡುಗೆ ಅನನ್ಯ ಅವರ ವ್ಯಕ್ತಿಯಲ್ಲ ಶಕ್ತಿಯಾಗಿದ್ದರು.
ಗ್ರಾಹಕರ ಬೆಂಬಲದಿಂದ ಶೀಘ್ರದಲ್ಲಿ ಕಿನ್ನಿಗೋಳಿಯಲ್ಲಿ ಪ್ರಿಯದರ್ಶಿನಿ ಕೊ-ಆಪರೇಟಿವ್ ಸೊಸೈಟಿಯ ಇನ್ನೊಂದು ಶಾಖೆ ಪ್ರಾರಂಭಿಸಲಾಗುವುದು
ಎಂದರು. ವೇದಿಕೆಯಲ್ಲಿ ಕೆಮ್ರಾಲ್ ಗ್ರಾಮ ಪಂಚಾಯತ್ ಅಧ್ಯಕ್ಷ ಮಯ್ಯದ್ದಿ,ಸವಿತಾ ಶಾಂತಾರಾಮ ಶೆಟ್ಟಿ,
ಸಂಘದ ಉಪಾಧ್ಯಕ್ಷೆ ಪ್ರತಿಭಾ ಕುಳಾಯಿ,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!