ಜನ ಮನದ ನಾಡಿ ಮಿಡಿತ

Advertisement

ಪಾಕಶಾಲೆ ಸೂರೆಗೈದ ಭಕ್ತರು: ಉಡುಪಿ ಕೃಷ್ಣಮಠದಲ್ಲಿ ವಿಭಿನ್ನ ಆಚರಣೆ

ಉಡುಪಿ: ನಾಳೆ ಮುಂಜಾನೆ ಶ್ರೀಕೃಷ್ಣನ ಪೂಜಾಧಿಕಾರ ಕೃಷ್ಣಾಪುರ ಮಠದಿಂದ ಪುತ್ತಿಗೆ ಮಠಕ್ಕೆ ಹಸ್ತಾಂತರವಾಗಲಿದೆ.

ಈ ಹಿನ್ನೆಲೆಯಲ್ಲಿ ಹಲವಾರು ಧಾರ್ಮಿಕ ವಿಧಿವಿಧಾನಗಳು ನಡೆಯುತ್ತಿದ್ದು, ಈ ಪೈಕಿ ಸೂರೆ ಬಿಡುವ ಆಚರಣೆ ಕೂಡಾ ಒಂದಾಗಿದೆ.
ಇಂದು ಮಧ್ಯಾಹ್ನ ಮಠದಲ್ಲಿ ಅನ್ನದಾನ ಇತ್ತು. ಎಲ್ಲರ ಊಟದ ನಂತರ ಮಠದ ಪಾಕಶಾಲೆಯಲ್ಲಿ ಸೂರೆ ಬಿಡುವ ಆಚರಣೆ ನಡೆಯಿತು. ಸೂರೆ ಬಿಡುವ ಆಚರಣೆಗೋಸ್ಕರ ಬಹಳಷ್ಟು ಅನ್ನ, ಸಾರು, ಸಾಂಬಾರು, ಪಾಯಸ, ಸ್ವೀಟ್ ಉಳಿಸಲಾಗುತ್ತದೆ. ಮಠದಿಂದ ಭಕ್ತರೆಲ್ಲರಿಗೆ ಸೂರೆ ಮಾಡಲು ಆದೇಶವಾಗುತ್ತದೆ.
ಸೂರೆಯನ್ನು ನೋಡುವುದೇ ಒಂದು ಕುತೂಹಲ. ಪಾಕಶಾಲೆಯಲ್ಲಿ ಬರುವ ಎಲ್ಲರೂ ಬೇಕು ಬೇಕಾದಷ್ಟು ಅನ್ನ, ಸಾರು, ಪಾಯಸ ಮನೆಗೆ ಕೊಂಡೊಯ್ದರು. ಸ್ವೀಟ್ ಗಳನ್ನು ಬಾಚಿ ಬಾಚಿ ಕೊಂಡೊಯ್ದರು. ಅನ್ನದ ರಾಶಿ- ಸಾರಿನ ಹಂಡೆಯನ್ನು ಸೂರೆಗೈದರು. ಪ್ರತೀ ಪರ್ಯಾಯ ಮುಗಿಯುವ ಹೊತ್ತಿಗೆ ಈ ಸೂರೆ ಕಾರ್ಯಕ್ರಮ ನಡೆಯುತ್ತದೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!