ಸುಬ್ರಹ್ಮಣ್ಯ: ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಕ್ರಿಕೆಟಿಗ ಕೆ ಎಲ್ ರಾಹುಲ್ ಭೇಟಿ ನೀಡಿದ್ದಾರೆ.
ಈ ಹಿಂದೆ 2023ರ ವಿಶ್ವ ಕಪ್ ಟೂರ್ನಿಯು ಆರಂಭವಾಗುವ ಮುನ್ನ ರಾಹುಲ್ ಗಾಯಾಳು ಆಗಿದ್ದರು, ಹಾಗಾಗಿ ವಿಶ್ವ ಕಪ್ ತಂಡದಲ್ಲಿ ಅವರ ಸ್ಥಾನ ಅನುಮನಕರವಾಗಿತ್ತು ಹಾಗಾಗಿ ಕಳೆದ ಜೂನ್ 25ರಂದು ರಾಹುಲ್ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಸೇವೆ ಸಲ್ಲಿಸಿದರು ನಂತರದಲ್ಲಿ ರಾಹುಲ್ 2023ರ ವಿಶ್ವ ಕಪ್ ಟೂರ್ನಿಯಲ್ಲಿ ಅಬ್ಬರದ ಬ್ಯಾಟಿಂಗ್ ಮಾತ್ರವಲ್ಲದೆ ವಿಕೆಟ್ ಕೀಪಿಂಗ್ ನಲ್ಲೂ ಕೂಡ ಕಮಾಲ್ ಮಾಡಿರೋದು ನಿಮಗೆಲ್ಲರಿಗೂ ಗೊತ್ತಿದೆ. ಇದೀಗ ಐಪಿಎಲ್ ಹಾಗೂ ಟಿ20 ವಿಶ್ವಕಪ್ ಟೂರ್ನಿಯು ಸಮೀಪಿಸುತ್ತಿರುವ ಬೆನ್ನಲ್ಲೇ ಮತ್ತೆ ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದಿದ್ದಾರೆ.
ಟಿ20 ವಿಶ್ವಕಪ್ ತಂಡದಲ್ಲಿ ರಾಹುಲ್ ಗೆ ಸ್ಥಾನ ಸಿಗುವುದು ಕಷ್ಟ ಎನ್ನಲಾಗಿದೆ, ಒಂದು ವೇಳೆ ರಾಹುಲ್ ಗೆ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಲಭಿಸಬೇಕಾದರೆ ಬರುವ ಐಪಿಎಲ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಲೇಬೇಕಾಗಿದೆ ಹಾಗಾಗಿ ಐಪಿಎಲ್ ಟೂರ್ನಿಗೂ ಮುನ್ನ ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದಿದ್ದಾರೆ ಎನ್ನಲಾಗುತ್ತಿದೆ.
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…
ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡು–ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿ ಬಹುತೇಕ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಗುತ್ತಿಗೆದಾರ ಸಂಸ್ಥೆಯಾದ ಕೆಎನ್ಆರ್ಸಿಎಲ್ ಕಂಪನಿಯು ಪಾಣೆಮಂಗಳೂರು ಹಳೆಯ…
ಅಮೆರಿಕದ ಸುಪ್ರೀಂ ಕೋರ್ಟ್ ಟ್ರಂಪ್ ಆಡಳಿತ ವಿಧಿಸಿದ್ದ ಹೆಚ್ಚುವರಿ ಆಮದು ಸುಂಕಗಳನ್ನು ಕಾನೂನುಬಾಹಿರ ಎಂದು ಘೋಷಿಸಿದ ಬಳಿಕ, ಯುಎಸ್ ಸರ್ಕಾರ…
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರೊಂದಿಗೆ ಸಂಪರ್ಕ ಸಾಧಿಸುವುದು ಸದ್ಯ ತೀರಾ ಕಷ್ಟಕರವಾಗಿದೆ ಎಂದು ಅಧ್ಯಕ್ಷ ಮಸೌದ್…
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…