ಕಡಬ: ಅರಣ್ಯ ಇಲಾಖೆಯ ನೂಜಿಬಾಳ್ತಿಲ ಗಸ್ತಿನಲ್ಲಿ ಅರಣ್ಯ ರಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ರಹ್ಮಣ್ಯ ಕೆ. ಅವರು ಉಪ ವಲಯ ಅರಣ್ಯಾಧಿಕಾರಿಯಾಗಿ ಮುಂಬಡ್ತಿ ಪಡೆದು, ಪಂಜ ವಲಯದ ಐ.ಟಿ.ಸಿ. ಅರಣ್ಯ ಕಛೇರಿ ಘಟಕಕ್ಕೆ ವರ್ಗಾವಣೆಗೊಂಡಿದ್ದಾರೆ.
ಪಂಜ ವಲಯ ಅರಣ್ಯಾಧಿಕಾರಿ ಗಿರೀಶ್ ಹಾಗೂ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ವಿಮಲ್ ಬಾಬು ಅವರು ಸ್ಟಾರ್ ಪದಕವನ್ನು ನೀಡಿ ಅಧಿಕಾರ ವಹಿಸಿದರು. ಸುಬ್ರಹ್ಮಣ್ಯ ಕೆ. ಅವರು ಕಡಬ ಸಮೀಪದ ಕಳಾರ ನಿವಾಸಿಯಾಗಿದ್ದು, ಪತ್ನಿ ಉಷಾ, ಮಕ್ಕಳೊಂದಿಗೆ ಕಳಾರದಲ್ಲಿ ವಾಸ್ತವ್ಯದಲ್ಲಿದ್ದಾರೆ.
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…