ಜನ ಮನದ ನಾಡಿ ಮಿಡಿತ

Advertisement

ಕಡಬ: ಕಿಡ್ನಿ ವೈಪಲ್ಶಗೊಂಡ ಗಿರಿಯಪ್ಪಗೌಡ ರವರಿಗೆ ಧರ್ಮಸ್ಥಳ ಯೋಜನೆಯ ಸಹಾಯಧನದ ನೆರವು


ಧರ್ಮಸ್ಥಳ ಗ್ರಾಮಾಭಿವೃಧ್ಧಿಯೋಜನೆಯ ಕಡಬ ವಲಯದ ಬಲ್ಶ ಗಿರಿಯಪ್ಪಗೌಡರವರ ಎರಡೂ ಕಿಡ್ನಿವೈಪಲ್ಶಗೊಂಡು ಚಿಕಿತ್ಸೆಪಡೆಯುತ್ತಿದ್ದಾರೆ..ತೀರಾ ಬಡತನದಲ್ಲಿರುವ ಕುಟುಂಬವಾಗಿದ್ದು ಇದುವರೆಗೆ ಸುಮಾರು ಮೂರುಲಕ್ಷಕ್ಕಿಂತ ಹೆಚ್ಚು ಹಣವನ್ನು ಗಿರಿಯಪ್ಪರವರ ಚಿಕಿತ್ಸೆಗಾಗಿ ವ್ಶಯಿಸಿರುವ ಕುಟುಂಬಕ್ಕೆ ಧರ್ಮಸ್ಥಳ ಗ್ರಾಮಾಭಿವೃಧ್ಧಿಯೋಜನೆಯ ಸಂಪೂರ್ಣಸುರಕ್ಷಾ ದಿಂದ 30000 ಚಿಕಿತ್ಸಾವೆಚ್ಚ ಹಾಗೂ ಪೂಜ್ಶರ ವಿಶೇಷ ಸಹಾಯಧನ ರೂ25000 ರ ಮಂಜೂರಾತಿ ಪತ್ರವನ್ನು ಗಿರಿಯಪ್ಪಗೌಡ ಹಾಗೂ ಅವರ ಪತ್ನಿ ವಿಜಯರವರಿಗೆ ವಿತರಿಸಲಾಯಿತು.


ಈ ಸಂಧರ್ಭದಲ್ಲಿ ಕಡಬ ವಲಯದ ಜನಜಾಗೃತಿವೇದಿಕೆಯ ಸದಸ್ಶˌ ಕುಟ್ರುಪ್ಪಾಡಿ ಗ್ರಾಮಪಂಚಾಯತ್ ಸದಸ್ಶರಾದ ಸತೀಶ್ಚಂದ್ರ ಶೇಟ್ಟಿ ಬೀರುಕ್ಕು. ಕಡಬ ವಲಯ ಮೇಲ್ವೀಚಾರಕ ರವಿಪ್ರಸಾದ್ ಆಲಾಜೆ ˌ ಬಲ್ಶ ಒಕ್ಕೂಟದ ಅಧ್ಶಕ್ಷ ಚಂದ್ರಹಾಸ ಬಿರುಕ್ಕು, ಬಲ್ಶ ಒಕ್ಕೂಟದ ನಿಕಟಪೂರ್ವ ಅಧ್ಶಕ್ಷರಾದ ಸರಸ್ವತಿ ರೈ, ಬಲ್ಶ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ದುರ್ಗಾವತಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!