ಧರ್ಮಸ್ಥಳ ಗ್ರಾಮಾಭಿವೃಧ್ಧಿಯೋಜನೆಯ ಕಡಬ ವಲಯದ ಬಲ್ಶ ಗಿರಿಯಪ್ಪಗೌಡರವರ ಎರಡೂ ಕಿಡ್ನಿವೈಪಲ್ಶಗೊಂಡು ಚಿಕಿತ್ಸೆಪಡೆಯುತ್ತಿದ್ದಾರೆ..ತೀರಾ ಬಡತನದಲ್ಲಿರುವ ಕುಟುಂಬವಾಗಿದ್ದು ಇದುವರೆಗೆ ಸುಮಾರು ಮೂರುಲಕ್ಷಕ್ಕಿಂತ ಹೆಚ್ಚು ಹಣವನ್ನು ಗಿರಿಯಪ್ಪರವರ ಚಿಕಿತ್ಸೆಗಾಗಿ ವ್ಶಯಿಸಿರುವ ಕುಟುಂಬಕ್ಕೆ ಧರ್ಮಸ್ಥಳ ಗ್ರಾಮಾಭಿವೃಧ್ಧಿಯೋಜನೆಯ ಸಂಪೂರ್ಣಸುರಕ್ಷಾ ದಿಂದ 30000 ಚಿಕಿತ್ಸಾವೆಚ್ಚ ಹಾಗೂ ಪೂಜ್ಶರ ವಿಶೇಷ ಸಹಾಯಧನ ರೂ25000 ರ ಮಂಜೂರಾತಿ ಪತ್ರವನ್ನು ಗಿರಿಯಪ್ಪಗೌಡ ಹಾಗೂ ಅವರ ಪತ್ನಿ ವಿಜಯರವರಿಗೆ ವಿತರಿಸಲಾಯಿತು.
ಈ ಸಂಧರ್ಭದಲ್ಲಿ ಕಡಬ ವಲಯದ ಜನಜಾಗೃತಿವೇದಿಕೆಯ ಸದಸ್ಶˌ ಕುಟ್ರುಪ್ಪಾಡಿ ಗ್ರಾಮಪಂಚಾಯತ್ ಸದಸ್ಶರಾದ ಸತೀಶ್ಚಂದ್ರ ಶೇಟ್ಟಿ ಬೀರುಕ್ಕು. ಕಡಬ ವಲಯ ಮೇಲ್ವೀಚಾರಕ ರವಿಪ್ರಸಾದ್ ಆಲಾಜೆ ˌ ಬಲ್ಶ ಒಕ್ಕೂಟದ ಅಧ್ಶಕ್ಷ ಚಂದ್ರಹಾಸ ಬಿರುಕ್ಕು, ಬಲ್ಶ ಒಕ್ಕೂಟದ ನಿಕಟಪೂರ್ವ ಅಧ್ಶಕ್ಷರಾದ ಸರಸ್ವತಿ ರೈ, ಬಲ್ಶ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ದುರ್ಗಾವತಿ ಉಪಸ್ಥಿತರಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…