ಧರ್ಮಸ್ಥಳ ಗ್ರಾಮಾಭಿವೃಧ್ಧಿಯೋಜನೆಯ ಕಡಬ ವಲಯದ ಬಲ್ಶ ಗಿರಿಯಪ್ಪಗೌಡರವರ ಎರಡೂ ಕಿಡ್ನಿವೈಪಲ್ಶಗೊಂಡು ಚಿಕಿತ್ಸೆಪಡೆಯುತ್ತಿದ್ದಾರೆ..ತೀರಾ ಬಡತನದಲ್ಲಿರುವ ಕುಟುಂಬವಾಗಿದ್ದು ಇದುವರೆಗೆ ಸುಮಾರು ಮೂರುಲಕ್ಷಕ್ಕಿಂತ ಹೆಚ್ಚು ಹಣವನ್ನು ಗಿರಿಯಪ್ಪರವರ ಚಿಕಿತ್ಸೆಗಾಗಿ ವ್ಶಯಿಸಿರುವ ಕುಟುಂಬಕ್ಕೆ ಧರ್ಮಸ್ಥಳ ಗ್ರಾಮಾಭಿವೃಧ್ಧಿಯೋಜನೆಯ ಸಂಪೂರ್ಣಸುರಕ್ಷಾ ದಿಂದ 30000 ಚಿಕಿತ್ಸಾವೆಚ್ಚ ಹಾಗೂ ಪೂಜ್ಶರ ವಿಶೇಷ ಸಹಾಯಧನ ರೂ25000 ರ ಮಂಜೂರಾತಿ ಪತ್ರವನ್ನು ಗಿರಿಯಪ್ಪಗೌಡ ಹಾಗೂ ಅವರ ಪತ್ನಿ ವಿಜಯರವರಿಗೆ ವಿತರಿಸಲಾಯಿತು.
ಈ ಸಂಧರ್ಭದಲ್ಲಿ ಕಡಬ ವಲಯದ ಜನಜಾಗೃತಿವೇದಿಕೆಯ ಸದಸ್ಶˌ ಕುಟ್ರುಪ್ಪಾಡಿ ಗ್ರಾಮಪಂಚಾಯತ್ ಸದಸ್ಶರಾದ ಸತೀಶ್ಚಂದ್ರ ಶೇಟ್ಟಿ ಬೀರುಕ್ಕು. ಕಡಬ ವಲಯ ಮೇಲ್ವೀಚಾರಕ ರವಿಪ್ರಸಾದ್ ಆಲಾಜೆ ˌ ಬಲ್ಶ ಒಕ್ಕೂಟದ ಅಧ್ಶಕ್ಷ ಚಂದ್ರಹಾಸ ಬಿರುಕ್ಕು, ಬಲ್ಶ ಒಕ್ಕೂಟದ ನಿಕಟಪೂರ್ವ ಅಧ್ಶಕ್ಷರಾದ ಸರಸ್ವತಿ ರೈ, ಬಲ್ಶ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ದುರ್ಗಾವತಿ ಉಪಸ್ಥಿತರಿದ್ದರು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…