ಜನ ಮನದ ನಾಡಿ ಮಿಡಿತ

Advertisement

ಅಮ್ಮನಿಂದ ಬೆರ್ಪಟ್ಟ ಮರಿಆನೆ; ಮುದ್ದು ಮುದ್ದಾದ ಪುಟಾಣಿ ಆನೆಯ ರಕ್ಷಣೆ….!

ಗುಂಪಿನಿOದ ಬೇರ್ಪಟ್ಟ ಮರಿ ಆನೆ ಸುಳ್ಯ ತಾಲೂಕಿನ ಮಂಡೆಕೋಲು ಕನ್ಯಾನದ ರಸ್ತೆ ಬದಿಯಲ್ಲಿ ಅಲೆದಾಡುತಿದ್ದ ಘಟನೆ ನಡೆದಿದೆ.

ಸುಳ್ಯ ಭಾಗದಲ್ಲಿ ಆನೆಗಳ ಹಿಂಡು ಆಗಾಗ ಕಾಣಸಿಗುತ್ತಿದ್ದು, ಆನೆಗಳ ಹಿಂಡಿನಿOದ ತಪ್ಪಿಸಿಕೊಂಡ ಮರಿ ಆನೆ ರಸ್ತೆ ಬದಿಯಲ್ಲಿ ಅಲೆದಾಡುತಿತ್ತು. ಇನ್ನ್ನು ಸಾರ್ವಜನಿಕರ ಸಾಥ್ ಪಡೆದ ಅರಣ್ಯ ಇಲಾಖೆ ಸಿಬ್ಬಂದಿಗಳು ಆನೆ ಮರಿಯನ್ನು ರಕ್ಷಿಸಿದ್ದಾರೆ. ಆನೆ ಮರಿ ಆರೋಗ್ಯವಾಗಿದ್ದು ಸದ್ಯ ಅರಣ್ಯಾಧಿಕಾರಿಗಳ ಆರೈಕೆಯಲ್ಲಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!