ಜನ ಮನದ ನಾಡಿ ಮಿಡಿತ

Advertisement

ಇಡೀ ವಿಶ್ವಕ್ಕೆ ಭಗವದ್ಗೀತೆಯ ಸಂದೇಶ ತಲುಪಬೇಕು: ಸುಗುಣೇಂದ್ರತೀರ್ಥ ಶ್ರೀಪಾದರು

ಉಡುಪಿ: ಭಾರತ, ಹಿಂದೂ ಮಾತ್ರವಲ್ಲ, ಜಗತ್ತಿನ ಸರ್ವ ಜನಾಂಗಕ್ಕೆ ಭಗವದ್ಗೀತೆಯ ಸಂದೇಶ ತಲುಪಬೇಕು ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಹೇಳಿದ್ದಾರೆ.


ರಾಜಾಂಗಣದಲ್ಲಿ ಪುತ್ತಿಗೆ ವಿಶ್ವಗೀತಾ ಪರ್ಯಾಯ ಅಂಗವಾಗಿ ರಾಜಾಂಗಣದಲ್ಲಿ ನಡೆದ ದರ್ಬಾರ್‌ನಲ್ಲಿ ಆಶೀರ್ವಚನ ನೀಡಿದರು. ಸಾಧಕರು, ಮಹಾಪುರುಷರ ಹಿಂದೆ ಕೃಷ್ಣನಿದ್ದಾನೆ. ವೇದವ್ಯಾಸ, ಹಯಗ್ರೀವರಿಂದ ಜ್ಞಾನ ಕಾರ್ಯ, ಕೂರ್ಮಾವತಾರದಿಂದ ಭಕ್ತರ ಉದ್ದಾರ ಹಾಗೂ ಶ್ರೀರಾಮ, ಶ್ರೀಕೃಷ್ಣರದ್ದು ಸರ್ವಕ್ಷೇತ್ರದ ಸರ್ವಸಾಧಕರಿಗೆ ಮಾತ್ರವಲ್ಲ, ಜಗತ್ತಿಗೆ ಸಂದೇಶ – ಅನುಗ್ರಹ ನೀಡಲೆತ್ತಿದ ಅವತಾರ. ತಮ್ಮ ಕರ್ತವ್ಯದಲ್ಲಿ ಉನ್ನತ ಸಾಧನೆ, ಸ್ಥಾನ ಪಡೆಯುವುದೇ ಗುರಿಯಾಗಬೇಕು ಎಂದು ಹೇಳಿದರು.
ಪುತ್ತಿಗೆ ಮಠದ ಕಿರಿಯ ಯತಿ ಶ್ರೀಸುಶ್ರೀಂದ್ರತೀರ್ಥರು, ವಿಜಯಪುರ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ, ಅರುಣಾ ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!