ಜನ ಮನದ ನಾಡಿ ಮಿಡಿತ

Advertisement

ಇಡೀ ವಿಶ್ವಕ್ಕೆ ಭಗವದ್ಗೀತೆಯ ಸಂದೇಶ ತಲುಪಬೇಕು: ಸುಗುಣೇಂದ್ರತೀರ್ಥ ಶ್ರೀಪಾದರು

ಉಡುಪಿ: ಭಾರತ, ಹಿಂದೂ ಮಾತ್ರವಲ್ಲ, ಜಗತ್ತಿನ ಸರ್ವ ಜನಾಂಗಕ್ಕೆ ಭಗವದ್ಗೀತೆಯ ಸಂದೇಶ ತಲುಪಬೇಕು ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಹೇಳಿದ್ದಾರೆ.


ರಾಜಾಂಗಣದಲ್ಲಿ ಪುತ್ತಿಗೆ ವಿಶ್ವಗೀತಾ ಪರ್ಯಾಯ ಅಂಗವಾಗಿ ರಾಜಾಂಗಣದಲ್ಲಿ ನಡೆದ ದರ್ಬಾರ್‌ನಲ್ಲಿ ಆಶೀರ್ವಚನ ನೀಡಿದರು. ಸಾಧಕರು, ಮಹಾಪುರುಷರ ಹಿಂದೆ ಕೃಷ್ಣನಿದ್ದಾನೆ. ವೇದವ್ಯಾಸ, ಹಯಗ್ರೀವರಿಂದ ಜ್ಞಾನ ಕಾರ್ಯ, ಕೂರ್ಮಾವತಾರದಿಂದ ಭಕ್ತರ ಉದ್ದಾರ ಹಾಗೂ ಶ್ರೀರಾಮ, ಶ್ರೀಕೃಷ್ಣರದ್ದು ಸರ್ವಕ್ಷೇತ್ರದ ಸರ್ವಸಾಧಕರಿಗೆ ಮಾತ್ರವಲ್ಲ, ಜಗತ್ತಿಗೆ ಸಂದೇಶ – ಅನುಗ್ರಹ ನೀಡಲೆತ್ತಿದ ಅವತಾರ. ತಮ್ಮ ಕರ್ತವ್ಯದಲ್ಲಿ ಉನ್ನತ ಸಾಧನೆ, ಸ್ಥಾನ ಪಡೆಯುವುದೇ ಗುರಿಯಾಗಬೇಕು ಎಂದು ಹೇಳಿದರು.
ಪುತ್ತಿಗೆ ಮಠದ ಕಿರಿಯ ಯತಿ ಶ್ರೀಸುಶ್ರೀಂದ್ರತೀರ್ಥರು, ವಿಜಯಪುರ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ, ಅರುಣಾ ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!