ಜನ ಮನದ ನಾಡಿ ಮಿಡಿತ

Advertisement

ಇಡೀ ವಿಶ್ವಕ್ಕೆ ಭಗವದ್ಗೀತೆಯ ಸಂದೇಶ ತಲುಪಬೇಕು: ಸುಗುಣೇಂದ್ರತೀರ್ಥ ಶ್ರೀಪಾದರು

ಉಡುಪಿ: ಭಾರತ, ಹಿಂದೂ ಮಾತ್ರವಲ್ಲ, ಜಗತ್ತಿನ ಸರ್ವ ಜನಾಂಗಕ್ಕೆ ಭಗವದ್ಗೀತೆಯ ಸಂದೇಶ ತಲುಪಬೇಕು ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಹೇಳಿದ್ದಾರೆ.


ರಾಜಾಂಗಣದಲ್ಲಿ ಪುತ್ತಿಗೆ ವಿಶ್ವಗೀತಾ ಪರ್ಯಾಯ ಅಂಗವಾಗಿ ರಾಜಾಂಗಣದಲ್ಲಿ ನಡೆದ ದರ್ಬಾರ್‌ನಲ್ಲಿ ಆಶೀರ್ವಚನ ನೀಡಿದರು. ಸಾಧಕರು, ಮಹಾಪುರುಷರ ಹಿಂದೆ ಕೃಷ್ಣನಿದ್ದಾನೆ. ವೇದವ್ಯಾಸ, ಹಯಗ್ರೀವರಿಂದ ಜ್ಞಾನ ಕಾರ್ಯ, ಕೂರ್ಮಾವತಾರದಿಂದ ಭಕ್ತರ ಉದ್ದಾರ ಹಾಗೂ ಶ್ರೀರಾಮ, ಶ್ರೀಕೃಷ್ಣರದ್ದು ಸರ್ವಕ್ಷೇತ್ರದ ಸರ್ವಸಾಧಕರಿಗೆ ಮಾತ್ರವಲ್ಲ, ಜಗತ್ತಿಗೆ ಸಂದೇಶ – ಅನುಗ್ರಹ ನೀಡಲೆತ್ತಿದ ಅವತಾರ. ತಮ್ಮ ಕರ್ತವ್ಯದಲ್ಲಿ ಉನ್ನತ ಸಾಧನೆ, ಸ್ಥಾನ ಪಡೆಯುವುದೇ ಗುರಿಯಾಗಬೇಕು ಎಂದು ಹೇಳಿದರು.
ಪುತ್ತಿಗೆ ಮಠದ ಕಿರಿಯ ಯತಿ ಶ್ರೀಸುಶ್ರೀಂದ್ರತೀರ್ಥರು, ವಿಜಯಪುರ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ, ಅರುಣಾ ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!