ಉಡುಪಿ: ಭಾರತ, ಹಿಂದೂ ಮಾತ್ರವಲ್ಲ, ಜಗತ್ತಿನ ಸರ್ವ ಜನಾಂಗಕ್ಕೆ ಭಗವದ್ಗೀತೆಯ ಸಂದೇಶ ತಲುಪಬೇಕು ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಹೇಳಿದ್ದಾರೆ.
ರಾಜಾಂಗಣದಲ್ಲಿ ಪುತ್ತಿಗೆ ವಿಶ್ವಗೀತಾ ಪರ್ಯಾಯ ಅಂಗವಾಗಿ ರಾಜಾಂಗಣದಲ್ಲಿ ನಡೆದ ದರ್ಬಾರ್ನಲ್ಲಿ ಆಶೀರ್ವಚನ ನೀಡಿದರು. ಸಾಧಕರು, ಮಹಾಪುರುಷರ ಹಿಂದೆ ಕೃಷ್ಣನಿದ್ದಾನೆ. ವೇದವ್ಯಾಸ, ಹಯಗ್ರೀವರಿಂದ ಜ್ಞಾನ ಕಾರ್ಯ, ಕೂರ್ಮಾವತಾರದಿಂದ ಭಕ್ತರ ಉದ್ದಾರ ಹಾಗೂ ಶ್ರೀರಾಮ, ಶ್ರೀಕೃಷ್ಣರದ್ದು ಸರ್ವಕ್ಷೇತ್ರದ ಸರ್ವಸಾಧಕರಿಗೆ ಮಾತ್ರವಲ್ಲ, ಜಗತ್ತಿಗೆ ಸಂದೇಶ – ಅನುಗ್ರಹ ನೀಡಲೆತ್ತಿದ ಅವತಾರ. ತಮ್ಮ ಕರ್ತವ್ಯದಲ್ಲಿ ಉನ್ನತ ಸಾಧನೆ, ಸ್ಥಾನ ಪಡೆಯುವುದೇ ಗುರಿಯಾಗಬೇಕು ಎಂದು ಹೇಳಿದರು.
ಪುತ್ತಿಗೆ ಮಠದ ಕಿರಿಯ ಯತಿ ಶ್ರೀಸುಶ್ರೀಂದ್ರತೀರ್ಥರು, ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ, ಅರುಣಾ ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…