ಉಡುಪಿ: ಭಾರತ, ಹಿಂದೂ ಮಾತ್ರವಲ್ಲ, ಜಗತ್ತಿನ ಸರ್ವ ಜನಾಂಗಕ್ಕೆ ಭಗವದ್ಗೀತೆಯ ಸಂದೇಶ ತಲುಪಬೇಕು ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಹೇಳಿದ್ದಾರೆ.
ರಾಜಾಂಗಣದಲ್ಲಿ ಪುತ್ತಿಗೆ ವಿಶ್ವಗೀತಾ ಪರ್ಯಾಯ ಅಂಗವಾಗಿ ರಾಜಾಂಗಣದಲ್ಲಿ ನಡೆದ ದರ್ಬಾರ್ನಲ್ಲಿ ಆಶೀರ್ವಚನ ನೀಡಿದರು. ಸಾಧಕರು, ಮಹಾಪುರುಷರ ಹಿಂದೆ ಕೃಷ್ಣನಿದ್ದಾನೆ. ವೇದವ್ಯಾಸ, ಹಯಗ್ರೀವರಿಂದ ಜ್ಞಾನ ಕಾರ್ಯ, ಕೂರ್ಮಾವತಾರದಿಂದ ಭಕ್ತರ ಉದ್ದಾರ ಹಾಗೂ ಶ್ರೀರಾಮ, ಶ್ರೀಕೃಷ್ಣರದ್ದು ಸರ್ವಕ್ಷೇತ್ರದ ಸರ್ವಸಾಧಕರಿಗೆ ಮಾತ್ರವಲ್ಲ, ಜಗತ್ತಿಗೆ ಸಂದೇಶ – ಅನುಗ್ರಹ ನೀಡಲೆತ್ತಿದ ಅವತಾರ. ತಮ್ಮ ಕರ್ತವ್ಯದಲ್ಲಿ ಉನ್ನತ ಸಾಧನೆ, ಸ್ಥಾನ ಪಡೆಯುವುದೇ ಗುರಿಯಾಗಬೇಕು ಎಂದು ಹೇಳಿದರು.
ಪುತ್ತಿಗೆ ಮಠದ ಕಿರಿಯ ಯತಿ ಶ್ರೀಸುಶ್ರೀಂದ್ರತೀರ್ಥರು, ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ, ಅರುಣಾ ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…