ಜನ ಮನದ ನಾಡಿ ಮಿಡಿತ

Advertisement

ಕ್ಯಾಮ್ಕೋ ವತಿಯಿಂದ ಚಿಕಿತ್ಸೆಗಾಗಿ 50,000 ಸಹಾಯಧನ

ದಕ್ಷಿಣ ಕನ್ನಡ : ದೇಶದಾದ್ಯಂತ ಅಡಿಕೆ ಖರೀದಿ ಮತ್ತು ಮಾರಾಟ ಕೇಂದ್ರಗಳನ್ನ ಹೊಂದಿರುವ ಕ್ಯಾಂಪ್ಕೋ ಸಂಸ್ಥೆ,, 1973ರಲ್ಲಿ ಆರಂಭಗೊಂಡು ರೈತರಿಂದ ಅಡಿಕೆ ಖರೀದಿ ಮತ್ತು ಮಾರಾಟವನ್ನು ಹಾಗೂ ಇತರ ರೈತೋದ್ಪನ್ನಗಳನ್ನು ಖರೀದಿಸಿ ರೈತರಿಗೆ ನೆರವಾಗುವುದರ ಜೊತೆಗೆ ಮಾರುಕಟ್ಟೆ ಸ್ಥಿರದರ ಕಾಯ್ದುಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಅಲ್ಲದೆ ಅಡಿಕೆ ಹಾಗೂ ಕರಿಮೆಣಸು ಕೊಳೆ ರೋಗದಿಂದ ರಕ್ಷಿಸಲು ರೈತರಿಗೆ ಬೇಕಾದ ಬೋರ್ಡು ದ್ರಾವಣ ತಯಾರಿಕೆಗೆ ಬೇಕಾದ ಮೂಲ ಸಾಮಗ್ರಿಗಳನ್ನು ದರ ಕಡಿತ ಮಾರಾಟದೊಂದಿಗೆ ನೀಡಿ ಸಹಕಾರಿಯಾಗಿರುವುದು, ಹಾಗೂ ಕೊಕ್ಕೋದಿಂದ ತಯಾರಾಗುವ ಚಾಕಲೇಟ್ ಹಾಗೂ ಸಿಹಿ ಉತ್ಪನ್ನಗಳನ್ನು ಉತ್ಪಾದಿಸಿ ಮಾರಾಟ ಮಾಡುವ ಮೂಲಕ ರೈತರಿಗೆ ಸಹಕಾರಿಯಾಗಿರುವುದು ನಮಗೆಲ್ಲ ತಿಳಿದೇ ಇದೆ.

ಪ್ರಸ್ತುತ ಕ್ಯಾಂಪ್ಕೋ ಸಂಸ್ಥೆಯು ರೈತರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆ ಪ್ರಮುಖವಾಗಿದ್ದು ರೈತರ ಆರೋಗ್ಯನಿಧಿ ಎಂಬ ಕಾರ್ಯಕ್ರಮದಡಿ ಕ್ಯಾಮ್ಕೋದ ಚಿತ್ತ ರೈತರ ಆರೋಗ್ಯದತ್ತ ಯೋಜನೆ ಅಡಿಯಲ್ಲಿ ಮೂಡುಬಿದರೆ ಕ್ಯಾಂಪ್ಕೋ ಸದಸ್ಯರಾದ ಇಗ್ನೇಷಿಯಸ್ ಸೇರವೋ ಕಲ್ಲ ಮುನ್ಕೂರು ಇವರಿಗೆ ಆರೋಗ್ಯ ಸಂಬಂಧಿ ಆಂಜಿಯೋ ಪ್ಲಾಸ್ಟಿ ಚಿಕಿತ್ಸೆಗಾಗಿ ರೂಪಾಯಿ 50 ಸಾವಿರವನ್ನು ಸಂಸ್ಥೆಯು ಬೈಕಂಪಾಡಿ ವಲಯದ ಹಿರಿಯ ಅಧಿಕಾರಿಯದ ಚಂದ್ರ ಇವರ ಮುಖಾಂತರ ಇಗ್ನೇಶಿಯಸ್ ಸೆರಾವೋ ಇವರ ಮನೆಯಲ್ಲಿ ಮೂಡುಬಿದ್ರೆ ವಲಯ ಕ್ಯಾಮ್ಕೋ ಪ್ರಬಂಧಕರಾದ ಶ್ರೀನಿವಾಸ್ ಪಿ.ವಿ. ಮತ್ತಿತರರ ಉಪಸ್ಥಿತಿಯಲ್ಲಿ ಚೆಕ್ ಮುಖಾಂತರ ನೀಡಿದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!