ದಕ್ಷಿಣ ಕನ್ನಡ : ದೇಶದಾದ್ಯಂತ ಅಡಿಕೆ ಖರೀದಿ ಮತ್ತು ಮಾರಾಟ ಕೇಂದ್ರಗಳನ್ನ ಹೊಂದಿರುವ ಕ್ಯಾಂಪ್ಕೋ ಸಂಸ್ಥೆ,, 1973ರಲ್ಲಿ ಆರಂಭಗೊಂಡು ರೈತರಿಂದ ಅಡಿಕೆ ಖರೀದಿ ಮತ್ತು ಮಾರಾಟವನ್ನು ಹಾಗೂ ಇತರ ರೈತೋದ್ಪನ್ನಗಳನ್ನು ಖರೀದಿಸಿ ರೈತರಿಗೆ ನೆರವಾಗುವುದರ ಜೊತೆಗೆ ಮಾರುಕಟ್ಟೆ ಸ್ಥಿರದರ ಕಾಯ್ದುಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಅಲ್ಲದೆ ಅಡಿಕೆ ಹಾಗೂ ಕರಿಮೆಣಸು ಕೊಳೆ ರೋಗದಿಂದ ರಕ್ಷಿಸಲು ರೈತರಿಗೆ ಬೇಕಾದ ಬೋರ್ಡು ದ್ರಾವಣ ತಯಾರಿಕೆಗೆ ಬೇಕಾದ ಮೂಲ ಸಾಮಗ್ರಿಗಳನ್ನು ದರ ಕಡಿತ ಮಾರಾಟದೊಂದಿಗೆ ನೀಡಿ ಸಹಕಾರಿಯಾಗಿರುವುದು, ಹಾಗೂ ಕೊಕ್ಕೋದಿಂದ ತಯಾರಾಗುವ ಚಾಕಲೇಟ್ ಹಾಗೂ ಸಿಹಿ ಉತ್ಪನ್ನಗಳನ್ನು ಉತ್ಪಾದಿಸಿ ಮಾರಾಟ ಮಾಡುವ ಮೂಲಕ ರೈತರಿಗೆ ಸಹಕಾರಿಯಾಗಿರುವುದು ನಮಗೆಲ್ಲ ತಿಳಿದೇ ಇದೆ.
ಪ್ರಸ್ತುತ ಕ್ಯಾಂಪ್ಕೋ ಸಂಸ್ಥೆಯು ರೈತರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆ ಪ್ರಮುಖವಾಗಿದ್ದು ರೈತರ ಆರೋಗ್ಯನಿಧಿ ಎಂಬ ಕಾರ್ಯಕ್ರಮದಡಿ ಕ್ಯಾಮ್ಕೋದ ಚಿತ್ತ ರೈತರ ಆರೋಗ್ಯದತ್ತ ಯೋಜನೆ ಅಡಿಯಲ್ಲಿ ಮೂಡುಬಿದರೆ ಕ್ಯಾಂಪ್ಕೋ ಸದಸ್ಯರಾದ ಇಗ್ನೇಷಿಯಸ್ ಸೇರವೋ ಕಲ್ಲ ಮುನ್ಕೂರು ಇವರಿಗೆ ಆರೋಗ್ಯ ಸಂಬಂಧಿ ಆಂಜಿಯೋ ಪ್ಲಾಸ್ಟಿ ಚಿಕಿತ್ಸೆಗಾಗಿ ರೂಪಾಯಿ 50 ಸಾವಿರವನ್ನು ಸಂಸ್ಥೆಯು ಬೈಕಂಪಾಡಿ ವಲಯದ ಹಿರಿಯ ಅಧಿಕಾರಿಯದ ಚಂದ್ರ ಇವರ ಮುಖಾಂತರ ಇಗ್ನೇಶಿಯಸ್ ಸೆರಾವೋ ಇವರ ಮನೆಯಲ್ಲಿ ಮೂಡುಬಿದ್ರೆ ವಲಯ ಕ್ಯಾಮ್ಕೋ ಪ್ರಬಂಧಕರಾದ ಶ್ರೀನಿವಾಸ್ ಪಿ.ವಿ. ಮತ್ತಿತರರ ಉಪಸ್ಥಿತಿಯಲ್ಲಿ ಚೆಕ್ ಮುಖಾಂತರ ನೀಡಿದರು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…