ದಕ್ಷಿಣ ಕನ್ನಡ : ದೇಶದಾದ್ಯಂತ ಅಡಿಕೆ ಖರೀದಿ ಮತ್ತು ಮಾರಾಟ ಕೇಂದ್ರಗಳನ್ನ ಹೊಂದಿರುವ ಕ್ಯಾಂಪ್ಕೋ ಸಂಸ್ಥೆ,, 1973ರಲ್ಲಿ ಆರಂಭಗೊಂಡು ರೈತರಿಂದ ಅಡಿಕೆ ಖರೀದಿ ಮತ್ತು ಮಾರಾಟವನ್ನು ಹಾಗೂ ಇತರ ರೈತೋದ್ಪನ್ನಗಳನ್ನು ಖರೀದಿಸಿ ರೈತರಿಗೆ ನೆರವಾಗುವುದರ ಜೊತೆಗೆ ಮಾರುಕಟ್ಟೆ ಸ್ಥಿರದರ ಕಾಯ್ದುಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಅಲ್ಲದೆ ಅಡಿಕೆ ಹಾಗೂ ಕರಿಮೆಣಸು ಕೊಳೆ ರೋಗದಿಂದ ರಕ್ಷಿಸಲು ರೈತರಿಗೆ ಬೇಕಾದ ಬೋರ್ಡು ದ್ರಾವಣ ತಯಾರಿಕೆಗೆ ಬೇಕಾದ ಮೂಲ ಸಾಮಗ್ರಿಗಳನ್ನು ದರ ಕಡಿತ ಮಾರಾಟದೊಂದಿಗೆ ನೀಡಿ ಸಹಕಾರಿಯಾಗಿರುವುದು, ಹಾಗೂ ಕೊಕ್ಕೋದಿಂದ ತಯಾರಾಗುವ ಚಾಕಲೇಟ್ ಹಾಗೂ ಸಿಹಿ ಉತ್ಪನ್ನಗಳನ್ನು ಉತ್ಪಾದಿಸಿ ಮಾರಾಟ ಮಾಡುವ ಮೂಲಕ ರೈತರಿಗೆ ಸಹಕಾರಿಯಾಗಿರುವುದು ನಮಗೆಲ್ಲ ತಿಳಿದೇ ಇದೆ.
ಪ್ರಸ್ತುತ ಕ್ಯಾಂಪ್ಕೋ ಸಂಸ್ಥೆಯು ರೈತರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆ ಪ್ರಮುಖವಾಗಿದ್ದು ರೈತರ ಆರೋಗ್ಯನಿಧಿ ಎಂಬ ಕಾರ್ಯಕ್ರಮದಡಿ ಕ್ಯಾಮ್ಕೋದ ಚಿತ್ತ ರೈತರ ಆರೋಗ್ಯದತ್ತ ಯೋಜನೆ ಅಡಿಯಲ್ಲಿ ಮೂಡುಬಿದರೆ ಕ್ಯಾಂಪ್ಕೋ ಸದಸ್ಯರಾದ ಇಗ್ನೇಷಿಯಸ್ ಸೇರವೋ ಕಲ್ಲ ಮುನ್ಕೂರು ಇವರಿಗೆ ಆರೋಗ್ಯ ಸಂಬಂಧಿ ಆಂಜಿಯೋ ಪ್ಲಾಸ್ಟಿ ಚಿಕಿತ್ಸೆಗಾಗಿ ರೂಪಾಯಿ 50 ಸಾವಿರವನ್ನು ಸಂಸ್ಥೆಯು ಬೈಕಂಪಾಡಿ ವಲಯದ ಹಿರಿಯ ಅಧಿಕಾರಿಯದ ಚಂದ್ರ ಇವರ ಮುಖಾಂತರ ಇಗ್ನೇಶಿಯಸ್ ಸೆರಾವೋ ಇವರ ಮನೆಯಲ್ಲಿ ಮೂಡುಬಿದ್ರೆ ವಲಯ ಕ್ಯಾಮ್ಕೋ ಪ್ರಬಂಧಕರಾದ ಶ್ರೀನಿವಾಸ್ ಪಿ.ವಿ. ಮತ್ತಿತರರ ಉಪಸ್ಥಿತಿಯಲ್ಲಿ ಚೆಕ್ ಮುಖಾಂತರ ನೀಡಿದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…