ಜನ ಮನದ ನಾಡಿ ಮಿಡಿತ

Advertisement

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣಪ್ರತಿಷ್ಠೆ ಆಗುತ್ತಿದ್ದಂತೆ ಪುತ್ತಿಲ ಪರಿವಾರ ಕಚೇರಿಯಲ್ಲಿ ಪ್ರಭು ಶ್ರೀರಾಮದೇವರಿಗೆ ಪುಷ್ಪಾರ್ಚನೆ

ಹಿಂದೂಗಳು ಶತಶತಮಾನಗಳಿಂದ ಕಾತರದಿಂದ ಕಾಯುತ್ತಿದ್ದ ಅಯೋಧ್ಯೆಯ ಪ್ರಭು ಶ್ರೀರಾಮಮಂದಿರ ಶುಭಮುಹೂರ್ತದಲ್ಲಿ ಲೋಕಾರ್ಪಣೆಗೊಂಡು ಶ್ರೀ ರಾಮಲಲ್ಲಾನ ಪ್ರಾಣಪ್ರತಿಷ್ಠೆಯೂ ನೆರವೇರಿತು.

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣಪ್ರತಿಷ್ಠೆ ಆಗುತ್ತಿದ್ದಂತೆ ಪುತ್ತಿಲ ಪರಿವಾರ ಕಚೇರಿಯಲ್ಲಿ ಪ್ರಭು ಶ್ರೀರಾಮದೇವರಿಗೆ ಪುಷ್ಪಾರ್ಚನೆ ನೆರವೇರಿಸಿ ಪ್ರಾರ್ಥನೆ ನೆರವೇರಿತು.

ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ ಮಾರ್ತಾ, ಕಾರ್ಯದರ್ಶಿ ಉಮೇಶ್ ಕೋಡಿಬೈಲು, ನಗರ ಅಧ್ಯಕ್ಷ ಅನಿಲ್ ತೆಂಕಿಲ ಪ್ರಮುಖರಾದ ರವಿ ರೈ ಕೆದಂಬಾಡಿ ಮಠ, ಭೀಮಯ್ಯ ಭಟ್ ಸಂಪ್ಯ, ಪ್ರವೀಣ್ ಭಂಡಾರಿ, ರಾಜ್ ಶೆಟ್ಟಿ , ಶ್ರೀಕಾಂತ್ ಆಚಾರ್ಯ ಹಿಂದಾರು, ಪ್ರಜ್ವಲ್ ಘಾಟೆ, ಅಜಿತ್ ಬಲ್ನಾಡು, ರೂಪೇಶ್ , ಮನೀಶ್ ಕುಲಾಲ್ ಬನ್ನೂರು, ವಿಜಿತ್ ಉಪ್ಪಿನಂಗಡಿ, ಚರಣ್ ಕೀಲೆ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!