ಜನ ಮನದ ನಾಡಿ ಮಿಡಿತ

Advertisement

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣಪ್ರತಿಷ್ಠೆ ಆಗುತ್ತಿದ್ದಂತೆ ಪುತ್ತಿಲ ಪರಿವಾರ ಕಚೇರಿಯಲ್ಲಿ ಪ್ರಭು ಶ್ರೀರಾಮದೇವರಿಗೆ ಪುಷ್ಪಾರ್ಚನೆ

ಹಿಂದೂಗಳು ಶತಶತಮಾನಗಳಿಂದ ಕಾತರದಿಂದ ಕಾಯುತ್ತಿದ್ದ ಅಯೋಧ್ಯೆಯ ಪ್ರಭು ಶ್ರೀರಾಮಮಂದಿರ ಶುಭಮುಹೂರ್ತದಲ್ಲಿ ಲೋಕಾರ್ಪಣೆಗೊಂಡು ಶ್ರೀ ರಾಮಲಲ್ಲಾನ ಪ್ರಾಣಪ್ರತಿಷ್ಠೆಯೂ ನೆರವೇರಿತು.

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣಪ್ರತಿಷ್ಠೆ ಆಗುತ್ತಿದ್ದಂತೆ ಪುತ್ತಿಲ ಪರಿವಾರ ಕಚೇರಿಯಲ್ಲಿ ಪ್ರಭು ಶ್ರೀರಾಮದೇವರಿಗೆ ಪುಷ್ಪಾರ್ಚನೆ ನೆರವೇರಿಸಿ ಪ್ರಾರ್ಥನೆ ನೆರವೇರಿತು.

ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ ಮಾರ್ತಾ, ಕಾರ್ಯದರ್ಶಿ ಉಮೇಶ್ ಕೋಡಿಬೈಲು, ನಗರ ಅಧ್ಯಕ್ಷ ಅನಿಲ್ ತೆಂಕಿಲ ಪ್ರಮುಖರಾದ ರವಿ ರೈ ಕೆದಂಬಾಡಿ ಮಠ, ಭೀಮಯ್ಯ ಭಟ್ ಸಂಪ್ಯ, ಪ್ರವೀಣ್ ಭಂಡಾರಿ, ರಾಜ್ ಶೆಟ್ಟಿ , ಶ್ರೀಕಾಂತ್ ಆಚಾರ್ಯ ಹಿಂದಾರು, ಪ್ರಜ್ವಲ್ ಘಾಟೆ, ಅಜಿತ್ ಬಲ್ನಾಡು, ರೂಪೇಶ್ , ಮನೀಶ್ ಕುಲಾಲ್ ಬನ್ನೂರು, ವಿಜಿತ್ ಉಪ್ಪಿನಂಗಡಿ, ಚರಣ್ ಕೀಲೆ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!