ಜನ ಮನದ ನಾಡಿ ಮಿಡಿತ

Advertisement

ಪುತ್ತೂರಿನ ಹಳ್ಳಿ ಹಳ್ಳಿ ತಿರುಗಿ ರಾಮ ಜನ್ಮ ಭೂಮಿಯ ಜಾಗೃತಿ ಮೂಡಿಸಿದ್ದ ಮಾಜಿ ಅಧ್ಯಕ್ಷರಾದ 93 ವರ್ಷ ಹರೆಯದ ನಟ್ಟೋಜ ಶಿವಾನಂದ ರಾವ್ ರವರಿಗೆ ಪುತ್ತಿಲ ಪರಿವಾರದಿಂದ ಸನ್ಮಾನ

ಪುತ್ತೂರಿನ ಅತ್ಯಂತ ಹಿರಿಯ ಅಯೋಧ್ಯಾ ಕರಸೇವಕರು , ಪುತ್ತೂರಿನ ಹಳ್ಳಿ ಹಳ್ಳಿ ತಿರುಗಿ ರಾಮ ಜನ್ಮ ಭೂಮಿಯ ಜಾಗೃತಿ ಮೂಡಿಸಿದ್ದ ಶ್ರೀರಾಮ ಶಿಲಾಪೂಜನ ಸಮಿತಿ ಪುತ್ತೂರು ಪ್ರಖಂಡದ ಮಾಜಿ ಅಧ್ಯಕ್ಷರು , ಪುತ್ತೂರು ನಗರ ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷರಾದ 93 ವರ್ಷ ಹರೆಯದ ನಟ್ಟೋಜ ಶಿವಾನಂದ ರಾವ್ ರವರನ್ನು ಇಂದು ಪುತ್ತಿಲ ಪರಿವಾರದ ವತಿಯಿಂದ ಸನ್ಮಾನಿಸಲಾಯಿತು.

ಅಯೋಧ್ಯೆ ರಾಮಮಂದಿರ ಲೋಕಾರ್ಪಣೆಯ ಈ ಶುಭ ಸಂದರ್ಭದಲ್ಲಿ ತಮ್ಮ ಪ್ರಾಣರ್ಪಣೆಗೂ ಸಿದ್ಧವಾಗಿ ಹೋರಾಡಿದ ಈ ಹಿರಿಯರಿಗೆ ಇಂದು ಧನ್ಯತಾ ಭಾವ ಮೂಡಿದೆ.

ಈ ಸಂದರ್ಭ ಅವರ ಪುತ್ರ ಪುತ್ತೂರು ಅಂಬಿಕಾ ವಿದ್ಯಾಲಯದ ಮುಖ್ಯಸ್ಥರಾದ ಸುಬ್ರಹ್ಮಣ್ಯ ನಟ್ಟೋಜ, ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ ಮಾರ್ತ, ಕಾರ್ಯದರ್ಶಿ ಉಮೇಶ್ ವೀರಮಂಗಲ, ರೂಪೇಶ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!