ಪುತ್ತೂರಿನ ಅತ್ಯಂತ ಹಿರಿಯ ಅಯೋಧ್ಯಾ ಕರಸೇವಕರು , ಪುತ್ತೂರಿನ ಹಳ್ಳಿ ಹಳ್ಳಿ ತಿರುಗಿ ರಾಮ ಜನ್ಮ ಭೂಮಿಯ ಜಾಗೃತಿ ಮೂಡಿಸಿದ್ದ ಶ್ರೀರಾಮ ಶಿಲಾಪೂಜನ ಸಮಿತಿ ಪುತ್ತೂರು ಪ್ರಖಂಡದ ಮಾಜಿ ಅಧ್ಯಕ್ಷರು , ಪುತ್ತೂರು ನಗರ ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷರಾದ 93 ವರ್ಷ ಹರೆಯದ ನಟ್ಟೋಜ ಶಿವಾನಂದ ರಾವ್ ರವರನ್ನು ಇಂದು ಪುತ್ತಿಲ ಪರಿವಾರದ ವತಿಯಿಂದ ಸನ್ಮಾನಿಸಲಾಯಿತು.
ಅಯೋಧ್ಯೆ ರಾಮಮಂದಿರ ಲೋಕಾರ್ಪಣೆಯ ಈ ಶುಭ ಸಂದರ್ಭದಲ್ಲಿ ತಮ್ಮ ಪ್ರಾಣರ್ಪಣೆಗೂ ಸಿದ್ಧವಾಗಿ ಹೋರಾಡಿದ ಈ ಹಿರಿಯರಿಗೆ ಇಂದು ಧನ್ಯತಾ ಭಾವ ಮೂಡಿದೆ.
ಈ ಸಂದರ್ಭ ಅವರ ಪುತ್ರ ಪುತ್ತೂರು ಅಂಬಿಕಾ ವಿದ್ಯಾಲಯದ ಮುಖ್ಯಸ್ಥರಾದ ಸುಬ್ರಹ್ಮಣ್ಯ ನಟ್ಟೋಜ, ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ ಮಾರ್ತ, ಕಾರ್ಯದರ್ಶಿ ಉಮೇಶ್ ವೀರಮಂಗಲ, ರೂಪೇಶ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…