ಜನ ಮನದ ನಾಡಿ ಮಿಡಿತ

Advertisement

‘KOPPA TROPHY’ ರಾಷ್ಟ್ರ ಮಟ್ಟದ ಕರಾಟೆ ಓಪನ್ ಚಾಂಪಿಯನ್ ಶಿಪ್ – ವಿಟ್ಲ ಸೆನ್ಸಾಯಿ ಮಾಧವ ಅಳಿಕೆ ತಂಡಕ್ಕೆ ಪ್ರಶಸ್ತಿ

ಬುಡೋಕನ್ ಕರಾಟೆ ಮತ್ತು ಸ್ಪೋರ್ಟ್ಸ್ ಅಸೋಸಿಯನ್ ಕರ್ನಾಟಕ ಇವರ ನೇತೃತ್ವದಲ್ಲಿ ರಾಷ್ಟ್ರ ಮಟ್ಟದ ಕರಾಟೆ ಓಪನ್ ಪಂದ್ಯಾವಳಿ ” ಕೊಪ್ಪ ಟ್ರೋಫಿ ” ಕೊಪ್ಪದ ದಿವ್ಯ ಕ್ಷೇತ್ರ ಹರಿಹರಪುರದಲ್ಲಿ ಜನವರಿ 21ರಂದು ನಡೆಯಿತು.


ಈ ಪಂದ್ಯಾವಳಿಯಲ್ಲಿ ಕರಾಟೆ ಶಿಕ್ಷಕರಾದ ಸೆನ್ಸಾಯಿ ಮಾಧವ ವಿಟ್ಲ ಇವರ ತಂಡ ಭಾಗವಹಿಸಿದ್ದು ಹಲವು ಪ್ರಶಸ್ತಿಗಳನ್ನು ಪಡಕೊಂಡಿದ್ದಾರೆ.

ಕುಮಿಟೆ ವಿಭಾಗದಲ್ಲಿ ಓಜಾಲು ಸರಕಾರಿ ಶಾಲೆಯ ಹಂಸಿಕ ಪಿ – ಪ್ರಥಮ, ವಿಠಲ ಪದವಿ ಪೂರ್ವ ಕಾಲೇಜಿನ ಭವಿಶ್ – ಪ್ರಥಮ, ಪುತ್ತೂರು ಬೆಥನಿ ಆಂಗ್ಲ ಮಾದ್ಯಮ ಶಾಲೆಯ ರಿಯೋನ್ ಲಸ್ರಾದೊ – ದ್ವಿತೀಯ, ವಿಟ್ಲ ಜೇಸಿಸ್ ಶಾಲೆಯ ದ್ರುವ – ದ್ವಿತೀಯ, ಸಂತ ವಿಕ್ಟರ್ಸ್ ಪುತ್ತೂರು ಶಾಲೆಯ ಸಾನಿಧ್ಯ – ದ್ವಿತೀಯ, ವಿಟ್ಲ ಮಾದರಿ ಶಾಲೆಯ ಸಾರ್ಥಕ್ – ದ್ವಿತೀಯ, ವಿಟ್ಲ ಜೇಸಿಸ್ ಶಾಲೆಯ ಸಾನ್ವಿ – ತೃತೀಯ ಸ್ಥಾನವನ್ನು ಪಡಗೊಂಡಿದ್ದಾರೆ.

ಹಾಗೇನೇ ಕಟಾ ವಿಭಾಗದಲ್ಲಿ ಓಜಾಲು ಸರಕಾರಿ ಶಾಲೆಯ ಹಂಸಿಕ ಪಿ – ಪ್ರಥಮ, ವಿಠಲ ಪದವಿ ಪೂರ್ವ ಕಾಲೇಜಿನ ಭವಿಶ್ – ಪ್ರಥಮ, ಸಂತ ವಿಕ್ಟರ್ಸ್ ಪುತ್ತೂರು ಶಾಲೆಯ ಸಾನಿಧ್ಯ – ಪ್ರಥಮ, ವಿಟ್ಲ ಮಾದರಿ ಶಾಲೆಯ ಸಾರ್ಥಕ್ – ಪ್ರಥಮ, ವಿಟ್ಲ ಜೇಸಿಸ್ ಶಾಲೆಯ ದ್ರುವ – ದ್ವಿತೀಯ, ಪುತ್ತೂರು ಬೆಥನಿ ಆಂಗ್ಲ ಮಾದ್ಯಮ ಶಾಲೆಯ ರಿಯೋನ್ ಲಸ್ರಾದೊ – ತೃತೀಯ, ವಿಟ್ಲ ಜೇಸಿಸ್ ಶಾಲೆಯ ಸಾನ್ವಿ – ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಮಕ್ಕಳಿಗೆ ದಿಲೀಪ್, ರೋಹಿತ್ S N, ನಿಖಿಲ್ K T ತರಬೇತಿ ನೀಡಿರುತ್ತಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!