ಬುಡೋಕನ್ ಕರಾಟೆ ಮತ್ತು ಸ್ಪೋರ್ಟ್ಸ್ ಅಸೋಸಿಯನ್ ಕರ್ನಾಟಕ ಇವರ ನೇತೃತ್ವದಲ್ಲಿ ರಾಷ್ಟ್ರ ಮಟ್ಟದ ಕರಾಟೆ ಓಪನ್ ಪಂದ್ಯಾವಳಿ ” ಕೊಪ್ಪ ಟ್ರೋಫಿ ” ಕೊಪ್ಪದ ದಿವ್ಯ ಕ್ಷೇತ್ರ ಹರಿಹರಪುರದಲ್ಲಿ ಜನವರಿ 21ರಂದು ನಡೆಯಿತು.
ಈ ಪಂದ್ಯಾವಳಿಯಲ್ಲಿ ಕರಾಟೆ ಶಿಕ್ಷಕರಾದ ಸೆನ್ಸಾಯಿ ಮಾಧವ ವಿಟ್ಲ ಇವರ ತಂಡ ಭಾಗವಹಿಸಿದ್ದು ಹಲವು ಪ್ರಶಸ್ತಿಗಳನ್ನು ಪಡಕೊಂಡಿದ್ದಾರೆ.
ಕುಮಿಟೆ ವಿಭಾಗದಲ್ಲಿ ಓಜಾಲು ಸರಕಾರಿ ಶಾಲೆಯ ಹಂಸಿಕ ಪಿ – ಪ್ರಥಮ, ವಿಠಲ ಪದವಿ ಪೂರ್ವ ಕಾಲೇಜಿನ ಭವಿಶ್ – ಪ್ರಥಮ, ಪುತ್ತೂರು ಬೆಥನಿ ಆಂಗ್ಲ ಮಾದ್ಯಮ ಶಾಲೆಯ ರಿಯೋನ್ ಲಸ್ರಾದೊ – ದ್ವಿತೀಯ, ವಿಟ್ಲ ಜೇಸಿಸ್ ಶಾಲೆಯ ದ್ರುವ – ದ್ವಿತೀಯ, ಸಂತ ವಿಕ್ಟರ್ಸ್ ಪುತ್ತೂರು ಶಾಲೆಯ ಸಾನಿಧ್ಯ – ದ್ವಿತೀಯ, ವಿಟ್ಲ ಮಾದರಿ ಶಾಲೆಯ ಸಾರ್ಥಕ್ – ದ್ವಿತೀಯ, ವಿಟ್ಲ ಜೇಸಿಸ್ ಶಾಲೆಯ ಸಾನ್ವಿ – ತೃತೀಯ ಸ್ಥಾನವನ್ನು ಪಡಗೊಂಡಿದ್ದಾರೆ.
ಹಾಗೇನೇ ಕಟಾ ವಿಭಾಗದಲ್ಲಿ ಓಜಾಲು ಸರಕಾರಿ ಶಾಲೆಯ ಹಂಸಿಕ ಪಿ – ಪ್ರಥಮ, ವಿಠಲ ಪದವಿ ಪೂರ್ವ ಕಾಲೇಜಿನ ಭವಿಶ್ – ಪ್ರಥಮ, ಸಂತ ವಿಕ್ಟರ್ಸ್ ಪುತ್ತೂರು ಶಾಲೆಯ ಸಾನಿಧ್ಯ – ಪ್ರಥಮ, ವಿಟ್ಲ ಮಾದರಿ ಶಾಲೆಯ ಸಾರ್ಥಕ್ – ಪ್ರಥಮ, ವಿಟ್ಲ ಜೇಸಿಸ್ ಶಾಲೆಯ ದ್ರುವ – ದ್ವಿತೀಯ, ಪುತ್ತೂರು ಬೆಥನಿ ಆಂಗ್ಲ ಮಾದ್ಯಮ ಶಾಲೆಯ ರಿಯೋನ್ ಲಸ್ರಾದೊ – ತೃತೀಯ, ವಿಟ್ಲ ಜೇಸಿಸ್ ಶಾಲೆಯ ಸಾನ್ವಿ – ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಮಕ್ಕಳಿಗೆ ದಿಲೀಪ್, ರೋಹಿತ್ S N, ನಿಖಿಲ್ K T ತರಬೇತಿ ನೀಡಿರುತ್ತಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…