ಕ್ರೀಡೆ

‘KOPPA TROPHY’ ರಾಷ್ಟ್ರ ಮಟ್ಟದ ಕರಾಟೆ ಓಪನ್ ಚಾಂಪಿಯನ್ ಶಿಪ್ – ವಿಟ್ಲ ಸೆನ್ಸಾಯಿ ಮಾಧವ ಅಳಿಕೆ ತಂಡಕ್ಕೆ ಪ್ರಶಸ್ತಿ

ಬುಡೋಕನ್ ಕರಾಟೆ ಮತ್ತು ಸ್ಪೋರ್ಟ್ಸ್ ಅಸೋಸಿಯನ್ ಕರ್ನಾಟಕ ಇವರ ನೇತೃತ್ವದಲ್ಲಿ ರಾಷ್ಟ್ರ ಮಟ್ಟದ ಕರಾಟೆ ಓಪನ್ ಪಂದ್ಯಾವಳಿ ” ಕೊಪ್ಪ ಟ್ರೋಫಿ ” ಕೊಪ್ಪದ ದಿವ್ಯ ಕ್ಷೇತ್ರ ಹರಿಹರಪುರದಲ್ಲಿ ಜನವರಿ 21ರಂದು ನಡೆಯಿತು.


ಈ ಪಂದ್ಯಾವಳಿಯಲ್ಲಿ ಕರಾಟೆ ಶಿಕ್ಷಕರಾದ ಸೆನ್ಸಾಯಿ ಮಾಧವ ವಿಟ್ಲ ಇವರ ತಂಡ ಭಾಗವಹಿಸಿದ್ದು ಹಲವು ಪ್ರಶಸ್ತಿಗಳನ್ನು ಪಡಕೊಂಡಿದ್ದಾರೆ.

ಕುಮಿಟೆ ವಿಭಾಗದಲ್ಲಿ ಓಜಾಲು ಸರಕಾರಿ ಶಾಲೆಯ ಹಂಸಿಕ ಪಿ – ಪ್ರಥಮ, ವಿಠಲ ಪದವಿ ಪೂರ್ವ ಕಾಲೇಜಿನ ಭವಿಶ್ – ಪ್ರಥಮ, ಪುತ್ತೂರು ಬೆಥನಿ ಆಂಗ್ಲ ಮಾದ್ಯಮ ಶಾಲೆಯ ರಿಯೋನ್ ಲಸ್ರಾದೊ – ದ್ವಿತೀಯ, ವಿಟ್ಲ ಜೇಸಿಸ್ ಶಾಲೆಯ ದ್ರುವ – ದ್ವಿತೀಯ, ಸಂತ ವಿಕ್ಟರ್ಸ್ ಪುತ್ತೂರು ಶಾಲೆಯ ಸಾನಿಧ್ಯ – ದ್ವಿತೀಯ, ವಿಟ್ಲ ಮಾದರಿ ಶಾಲೆಯ ಸಾರ್ಥಕ್ – ದ್ವಿತೀಯ, ವಿಟ್ಲ ಜೇಸಿಸ್ ಶಾಲೆಯ ಸಾನ್ವಿ – ತೃತೀಯ ಸ್ಥಾನವನ್ನು ಪಡಗೊಂಡಿದ್ದಾರೆ.

ಹಾಗೇನೇ ಕಟಾ ವಿಭಾಗದಲ್ಲಿ ಓಜಾಲು ಸರಕಾರಿ ಶಾಲೆಯ ಹಂಸಿಕ ಪಿ – ಪ್ರಥಮ, ವಿಠಲ ಪದವಿ ಪೂರ್ವ ಕಾಲೇಜಿನ ಭವಿಶ್ – ಪ್ರಥಮ, ಸಂತ ವಿಕ್ಟರ್ಸ್ ಪುತ್ತೂರು ಶಾಲೆಯ ಸಾನಿಧ್ಯ – ಪ್ರಥಮ, ವಿಟ್ಲ ಮಾದರಿ ಶಾಲೆಯ ಸಾರ್ಥಕ್ – ಪ್ರಥಮ, ವಿಟ್ಲ ಜೇಸಿಸ್ ಶಾಲೆಯ ದ್ರುವ – ದ್ವಿತೀಯ, ಪುತ್ತೂರು ಬೆಥನಿ ಆಂಗ್ಲ ಮಾದ್ಯಮ ಶಾಲೆಯ ರಿಯೋನ್ ಲಸ್ರಾದೊ – ತೃತೀಯ, ವಿಟ್ಲ ಜೇಸಿಸ್ ಶಾಲೆಯ ಸಾನ್ವಿ – ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಮಕ್ಕಳಿಗೆ ದಿಲೀಪ್, ರೋಹಿತ್ S N, ನಿಖಿಲ್ K T ತರಬೇತಿ ನೀಡಿರುತ್ತಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…

14 hours ago

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…

14 hours ago

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…

15 hours ago

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…

7 days ago

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…

7 days ago

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…

7 days ago