ಕ್ರೀಡೆ

‘KOPPA TROPHY’ ರಾಷ್ಟ್ರ ಮಟ್ಟದ ಕರಾಟೆ ಓಪನ್ ಚಾಂಪಿಯನ್ ಶಿಪ್ – ವಿಟ್ಲ ಸೆನ್ಸಾಯಿ ಮಾಧವ ಅಳಿಕೆ ತಂಡಕ್ಕೆ ಪ್ರಶಸ್ತಿ

ಬುಡೋಕನ್ ಕರಾಟೆ ಮತ್ತು ಸ್ಪೋರ್ಟ್ಸ್ ಅಸೋಸಿಯನ್ ಕರ್ನಾಟಕ ಇವರ ನೇತೃತ್ವದಲ್ಲಿ ರಾಷ್ಟ್ರ ಮಟ್ಟದ ಕರಾಟೆ ಓಪನ್ ಪಂದ್ಯಾವಳಿ ” ಕೊಪ್ಪ ಟ್ರೋಫಿ ” ಕೊಪ್ಪದ ದಿವ್ಯ ಕ್ಷೇತ್ರ ಹರಿಹರಪುರದಲ್ಲಿ ಜನವರಿ 21ರಂದು ನಡೆಯಿತು.


ಈ ಪಂದ್ಯಾವಳಿಯಲ್ಲಿ ಕರಾಟೆ ಶಿಕ್ಷಕರಾದ ಸೆನ್ಸಾಯಿ ಮಾಧವ ವಿಟ್ಲ ಇವರ ತಂಡ ಭಾಗವಹಿಸಿದ್ದು ಹಲವು ಪ್ರಶಸ್ತಿಗಳನ್ನು ಪಡಕೊಂಡಿದ್ದಾರೆ.

ಕುಮಿಟೆ ವಿಭಾಗದಲ್ಲಿ ಓಜಾಲು ಸರಕಾರಿ ಶಾಲೆಯ ಹಂಸಿಕ ಪಿ – ಪ್ರಥಮ, ವಿಠಲ ಪದವಿ ಪೂರ್ವ ಕಾಲೇಜಿನ ಭವಿಶ್ – ಪ್ರಥಮ, ಪುತ್ತೂರು ಬೆಥನಿ ಆಂಗ್ಲ ಮಾದ್ಯಮ ಶಾಲೆಯ ರಿಯೋನ್ ಲಸ್ರಾದೊ – ದ್ವಿತೀಯ, ವಿಟ್ಲ ಜೇಸಿಸ್ ಶಾಲೆಯ ದ್ರುವ – ದ್ವಿತೀಯ, ಸಂತ ವಿಕ್ಟರ್ಸ್ ಪುತ್ತೂರು ಶಾಲೆಯ ಸಾನಿಧ್ಯ – ದ್ವಿತೀಯ, ವಿಟ್ಲ ಮಾದರಿ ಶಾಲೆಯ ಸಾರ್ಥಕ್ – ದ್ವಿತೀಯ, ವಿಟ್ಲ ಜೇಸಿಸ್ ಶಾಲೆಯ ಸಾನ್ವಿ – ತೃತೀಯ ಸ್ಥಾನವನ್ನು ಪಡಗೊಂಡಿದ್ದಾರೆ.

ಹಾಗೇನೇ ಕಟಾ ವಿಭಾಗದಲ್ಲಿ ಓಜಾಲು ಸರಕಾರಿ ಶಾಲೆಯ ಹಂಸಿಕ ಪಿ – ಪ್ರಥಮ, ವಿಠಲ ಪದವಿ ಪೂರ್ವ ಕಾಲೇಜಿನ ಭವಿಶ್ – ಪ್ರಥಮ, ಸಂತ ವಿಕ್ಟರ್ಸ್ ಪುತ್ತೂರು ಶಾಲೆಯ ಸಾನಿಧ್ಯ – ಪ್ರಥಮ, ವಿಟ್ಲ ಮಾದರಿ ಶಾಲೆಯ ಸಾರ್ಥಕ್ – ಪ್ರಥಮ, ವಿಟ್ಲ ಜೇಸಿಸ್ ಶಾಲೆಯ ದ್ರುವ – ದ್ವಿತೀಯ, ಪುತ್ತೂರು ಬೆಥನಿ ಆಂಗ್ಲ ಮಾದ್ಯಮ ಶಾಲೆಯ ರಿಯೋನ್ ಲಸ್ರಾದೊ – ತೃತೀಯ, ವಿಟ್ಲ ಜೇಸಿಸ್ ಶಾಲೆಯ ಸಾನ್ವಿ – ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಮಕ್ಕಳಿಗೆ ದಿಲೀಪ್, ರೋಹಿತ್ S N, ನಿಖಿಲ್ K T ತರಬೇತಿ ನೀಡಿರುತ್ತಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…

3 days ago

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…

3 days ago

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…

3 days ago

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…

3 days ago

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…

3 days ago

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…

3 days ago