ಬುಡೋಕನ್ ಕರಾಟೆ ಮತ್ತು ಸ್ಪೋರ್ಟ್ಸ್ ಅಸೋಸಿಯನ್ ಕರ್ನಾಟಕ ಇವರ ನೇತೃತ್ವದಲ್ಲಿ ರಾಷ್ಟ್ರ ಮಟ್ಟದ ಕರಾಟೆ ಓಪನ್ ಪಂದ್ಯಾವಳಿ ” ಕೊಪ್ಪ ಟ್ರೋಫಿ ” ಕೊಪ್ಪದ ದಿವ್ಯ ಕ್ಷೇತ್ರ ಹರಿಹರಪುರದಲ್ಲಿ ಜನವರಿ 21ರಂದು ನಡೆಯಿತು.
ಈ ಪಂದ್ಯಾವಳಿಯಲ್ಲಿ ಕರಾಟೆ ಶಿಕ್ಷಕರಾದ ಸೆನ್ಸಾಯಿ ಮಾಧವ ವಿಟ್ಲ ಇವರ ತಂಡ ಭಾಗವಹಿಸಿದ್ದು ಹಲವು ಪ್ರಶಸ್ತಿಗಳನ್ನು ಪಡಕೊಂಡಿದ್ದಾರೆ.
ಕುಮಿಟೆ ವಿಭಾಗದಲ್ಲಿ ಓಜಾಲು ಸರಕಾರಿ ಶಾಲೆಯ ಹಂಸಿಕ ಪಿ – ಪ್ರಥಮ, ವಿಠಲ ಪದವಿ ಪೂರ್ವ ಕಾಲೇಜಿನ ಭವಿಶ್ – ಪ್ರಥಮ, ಪುತ್ತೂರು ಬೆಥನಿ ಆಂಗ್ಲ ಮಾದ್ಯಮ ಶಾಲೆಯ ರಿಯೋನ್ ಲಸ್ರಾದೊ – ದ್ವಿತೀಯ, ವಿಟ್ಲ ಜೇಸಿಸ್ ಶಾಲೆಯ ದ್ರುವ – ದ್ವಿತೀಯ, ಸಂತ ವಿಕ್ಟರ್ಸ್ ಪುತ್ತೂರು ಶಾಲೆಯ ಸಾನಿಧ್ಯ – ದ್ವಿತೀಯ, ವಿಟ್ಲ ಮಾದರಿ ಶಾಲೆಯ ಸಾರ್ಥಕ್ – ದ್ವಿತೀಯ, ವಿಟ್ಲ ಜೇಸಿಸ್ ಶಾಲೆಯ ಸಾನ್ವಿ – ತೃತೀಯ ಸ್ಥಾನವನ್ನು ಪಡಗೊಂಡಿದ್ದಾರೆ.
ಹಾಗೇನೇ ಕಟಾ ವಿಭಾಗದಲ್ಲಿ ಓಜಾಲು ಸರಕಾರಿ ಶಾಲೆಯ ಹಂಸಿಕ ಪಿ – ಪ್ರಥಮ, ವಿಠಲ ಪದವಿ ಪೂರ್ವ ಕಾಲೇಜಿನ ಭವಿಶ್ – ಪ್ರಥಮ, ಸಂತ ವಿಕ್ಟರ್ಸ್ ಪುತ್ತೂರು ಶಾಲೆಯ ಸಾನಿಧ್ಯ – ಪ್ರಥಮ, ವಿಟ್ಲ ಮಾದರಿ ಶಾಲೆಯ ಸಾರ್ಥಕ್ – ಪ್ರಥಮ, ವಿಟ್ಲ ಜೇಸಿಸ್ ಶಾಲೆಯ ದ್ರುವ – ದ್ವಿತೀಯ, ಪುತ್ತೂರು ಬೆಥನಿ ಆಂಗ್ಲ ಮಾದ್ಯಮ ಶಾಲೆಯ ರಿಯೋನ್ ಲಸ್ರಾದೊ – ತೃತೀಯ, ವಿಟ್ಲ ಜೇಸಿಸ್ ಶಾಲೆಯ ಸಾನ್ವಿ – ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಮಕ್ಕಳಿಗೆ ದಿಲೀಪ್, ರೋಹಿತ್ S N, ನಿಖಿಲ್ K T ತರಬೇತಿ ನೀಡಿರುತ್ತಾರೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…