ಕ್ರೀಡೆ

‘KOPPA TROPHY’ ರಾಷ್ಟ್ರ ಮಟ್ಟದ ಕರಾಟೆ ಓಪನ್ ಚಾಂಪಿಯನ್ ಶಿಪ್ – ವಿಟ್ಲ ಸೆನ್ಸಾಯಿ ಮಾಧವ ಅಳಿಕೆ ತಂಡಕ್ಕೆ ಪ್ರಶಸ್ತಿ

ಬುಡೋಕನ್ ಕರಾಟೆ ಮತ್ತು ಸ್ಪೋರ್ಟ್ಸ್ ಅಸೋಸಿಯನ್ ಕರ್ನಾಟಕ ಇವರ ನೇತೃತ್ವದಲ್ಲಿ ರಾಷ್ಟ್ರ ಮಟ್ಟದ ಕರಾಟೆ ಓಪನ್ ಪಂದ್ಯಾವಳಿ ” ಕೊಪ್ಪ ಟ್ರೋಫಿ ” ಕೊಪ್ಪದ ದಿವ್ಯ ಕ್ಷೇತ್ರ ಹರಿಹರಪುರದಲ್ಲಿ ಜನವರಿ 21ರಂದು ನಡೆಯಿತು.


ಈ ಪಂದ್ಯಾವಳಿಯಲ್ಲಿ ಕರಾಟೆ ಶಿಕ್ಷಕರಾದ ಸೆನ್ಸಾಯಿ ಮಾಧವ ವಿಟ್ಲ ಇವರ ತಂಡ ಭಾಗವಹಿಸಿದ್ದು ಹಲವು ಪ್ರಶಸ್ತಿಗಳನ್ನು ಪಡಕೊಂಡಿದ್ದಾರೆ.

ಕುಮಿಟೆ ವಿಭಾಗದಲ್ಲಿ ಓಜಾಲು ಸರಕಾರಿ ಶಾಲೆಯ ಹಂಸಿಕ ಪಿ – ಪ್ರಥಮ, ವಿಠಲ ಪದವಿ ಪೂರ್ವ ಕಾಲೇಜಿನ ಭವಿಶ್ – ಪ್ರಥಮ, ಪುತ್ತೂರು ಬೆಥನಿ ಆಂಗ್ಲ ಮಾದ್ಯಮ ಶಾಲೆಯ ರಿಯೋನ್ ಲಸ್ರಾದೊ – ದ್ವಿತೀಯ, ವಿಟ್ಲ ಜೇಸಿಸ್ ಶಾಲೆಯ ದ್ರುವ – ದ್ವಿತೀಯ, ಸಂತ ವಿಕ್ಟರ್ಸ್ ಪುತ್ತೂರು ಶಾಲೆಯ ಸಾನಿಧ್ಯ – ದ್ವಿತೀಯ, ವಿಟ್ಲ ಮಾದರಿ ಶಾಲೆಯ ಸಾರ್ಥಕ್ – ದ್ವಿತೀಯ, ವಿಟ್ಲ ಜೇಸಿಸ್ ಶಾಲೆಯ ಸಾನ್ವಿ – ತೃತೀಯ ಸ್ಥಾನವನ್ನು ಪಡಗೊಂಡಿದ್ದಾರೆ.

ಹಾಗೇನೇ ಕಟಾ ವಿಭಾಗದಲ್ಲಿ ಓಜಾಲು ಸರಕಾರಿ ಶಾಲೆಯ ಹಂಸಿಕ ಪಿ – ಪ್ರಥಮ, ವಿಠಲ ಪದವಿ ಪೂರ್ವ ಕಾಲೇಜಿನ ಭವಿಶ್ – ಪ್ರಥಮ, ಸಂತ ವಿಕ್ಟರ್ಸ್ ಪುತ್ತೂರು ಶಾಲೆಯ ಸಾನಿಧ್ಯ – ಪ್ರಥಮ, ವಿಟ್ಲ ಮಾದರಿ ಶಾಲೆಯ ಸಾರ್ಥಕ್ – ಪ್ರಥಮ, ವಿಟ್ಲ ಜೇಸಿಸ್ ಶಾಲೆಯ ದ್ರುವ – ದ್ವಿತೀಯ, ಪುತ್ತೂರು ಬೆಥನಿ ಆಂಗ್ಲ ಮಾದ್ಯಮ ಶಾಲೆಯ ರಿಯೋನ್ ಲಸ್ರಾದೊ – ತೃತೀಯ, ವಿಟ್ಲ ಜೇಸಿಸ್ ಶಾಲೆಯ ಸಾನ್ವಿ – ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಮಕ್ಕಳಿಗೆ ದಿಲೀಪ್, ರೋಹಿತ್ S N, ನಿಖಿಲ್ K T ತರಬೇತಿ ನೀಡಿರುತ್ತಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…

9 hours ago

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…

9 hours ago

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…

9 hours ago

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್‌ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…

15 hours ago

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…

15 hours ago

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…

1 day ago