ಕ್ರೀಡೆ

‘KOPPA TROPHY’ ರಾಷ್ಟ್ರ ಮಟ್ಟದ ಕರಾಟೆ ಓಪನ್ ಚಾಂಪಿಯನ್ ಶಿಪ್ – ವಿಟ್ಲ ಸೆನ್ಸಾಯಿ ಮಾಧವ ಅಳಿಕೆ ತಂಡಕ್ಕೆ ಪ್ರಶಸ್ತಿ

ಬುಡೋಕನ್ ಕರಾಟೆ ಮತ್ತು ಸ್ಪೋರ್ಟ್ಸ್ ಅಸೋಸಿಯನ್ ಕರ್ನಾಟಕ ಇವರ ನೇತೃತ್ವದಲ್ಲಿ ರಾಷ್ಟ್ರ ಮಟ್ಟದ ಕರಾಟೆ ಓಪನ್ ಪಂದ್ಯಾವಳಿ ” ಕೊಪ್ಪ ಟ್ರೋಫಿ ” ಕೊಪ್ಪದ ದಿವ್ಯ ಕ್ಷೇತ್ರ ಹರಿಹರಪುರದಲ್ಲಿ ಜನವರಿ 21ರಂದು ನಡೆಯಿತು.


ಈ ಪಂದ್ಯಾವಳಿಯಲ್ಲಿ ಕರಾಟೆ ಶಿಕ್ಷಕರಾದ ಸೆನ್ಸಾಯಿ ಮಾಧವ ವಿಟ್ಲ ಇವರ ತಂಡ ಭಾಗವಹಿಸಿದ್ದು ಹಲವು ಪ್ರಶಸ್ತಿಗಳನ್ನು ಪಡಕೊಂಡಿದ್ದಾರೆ.

ಕುಮಿಟೆ ವಿಭಾಗದಲ್ಲಿ ಓಜಾಲು ಸರಕಾರಿ ಶಾಲೆಯ ಹಂಸಿಕ ಪಿ – ಪ್ರಥಮ, ವಿಠಲ ಪದವಿ ಪೂರ್ವ ಕಾಲೇಜಿನ ಭವಿಶ್ – ಪ್ರಥಮ, ಪುತ್ತೂರು ಬೆಥನಿ ಆಂಗ್ಲ ಮಾದ್ಯಮ ಶಾಲೆಯ ರಿಯೋನ್ ಲಸ್ರಾದೊ – ದ್ವಿತೀಯ, ವಿಟ್ಲ ಜೇಸಿಸ್ ಶಾಲೆಯ ದ್ರುವ – ದ್ವಿತೀಯ, ಸಂತ ವಿಕ್ಟರ್ಸ್ ಪುತ್ತೂರು ಶಾಲೆಯ ಸಾನಿಧ್ಯ – ದ್ವಿತೀಯ, ವಿಟ್ಲ ಮಾದರಿ ಶಾಲೆಯ ಸಾರ್ಥಕ್ – ದ್ವಿತೀಯ, ವಿಟ್ಲ ಜೇಸಿಸ್ ಶಾಲೆಯ ಸಾನ್ವಿ – ತೃತೀಯ ಸ್ಥಾನವನ್ನು ಪಡಗೊಂಡಿದ್ದಾರೆ.

ಹಾಗೇನೇ ಕಟಾ ವಿಭಾಗದಲ್ಲಿ ಓಜಾಲು ಸರಕಾರಿ ಶಾಲೆಯ ಹಂಸಿಕ ಪಿ – ಪ್ರಥಮ, ವಿಠಲ ಪದವಿ ಪೂರ್ವ ಕಾಲೇಜಿನ ಭವಿಶ್ – ಪ್ರಥಮ, ಸಂತ ವಿಕ್ಟರ್ಸ್ ಪುತ್ತೂರು ಶಾಲೆಯ ಸಾನಿಧ್ಯ – ಪ್ರಥಮ, ವಿಟ್ಲ ಮಾದರಿ ಶಾಲೆಯ ಸಾರ್ಥಕ್ – ಪ್ರಥಮ, ವಿಟ್ಲ ಜೇಸಿಸ್ ಶಾಲೆಯ ದ್ರುವ – ದ್ವಿತೀಯ, ಪುತ್ತೂರು ಬೆಥನಿ ಆಂಗ್ಲ ಮಾದ್ಯಮ ಶಾಲೆಯ ರಿಯೋನ್ ಲಸ್ರಾದೊ – ತೃತೀಯ, ವಿಟ್ಲ ಜೇಸಿಸ್ ಶಾಲೆಯ ಸಾನ್ವಿ – ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಮಕ್ಕಳಿಗೆ ದಿಲೀಪ್, ರೋಹಿತ್ S N, ನಿಖಿಲ್ K T ತರಬೇತಿ ನೀಡಿರುತ್ತಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್‌ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್‌ಬ್ರೆಡ್ ಉತ್ಪಾದನಾ ಪರಿಸರ…

8 hours ago

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…

14 hours ago

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…

14 hours ago

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…

2 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…

2 days ago

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…

3 days ago