ಜನ ಮನದ ನಾಡಿ ಮಿಡಿತ

Advertisement

ಉದ್ಯೋಗ ಕೊಡಿಸುವುದಾಗಿ ನಂಬಿಸಿ 2.10 ಲಕ್ಷ ರೂ ವಂಚನೆ; ಪ್ರಕರಣ ದಾಖಲು  

ಉಪ್ಪಿನಂಗಡಿ; ಉದ್ಯೋಗದ ನೆಪದಲ್ಲಿ ಯುವಕನೋರ್ವನಿಗೆ 2.10 ಲಕ್ಷ ರೂ. ವಂಚಿಸಿದ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಳಿಯೂರು ಗ್ರಾಮದ ನಿವಾಸಿ ಭವಿತ್ ಕೆ.ಎನ್ (23) ಅವರು ಮೆರೈನ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದು, ಕೆಲಸಕ್ಕಾಗಿ ಪ್ರಯತ್ನಿಸುತ್ತಿದ್ದಾಗ ಸಾಮಾಜಿಕ ಜಾಲತಾಣದ (ಇನ್ಟಾಗ್ರಾಮ್) ಮೂಲಕ ಆರೋಪಿತ ವ್ಯಕ್ತಿ ಪ್ರಜ್ವಲ್ ಪರಿಚಯವಾಗಿದೆ.

ಇವರಿಬ್ಬರು ೨೦೨೩ ರ ಜೂನ್ ೫ ರಂದು ಬೆಂಗಳೂರಿನಲ್ಲಿ ಇಬ್ಬರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.ಈ ವೇಳೆ ಪ್ರಜ್ವಲ್ ಮೆರೈನ್ ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಈ ಉದ್ಯೋಗಕ್ಕೆ 3 ಲಕ್ಷ ರೂ. ಖರ್ಚಾಗುತ್ತದೆ ಎಂದು ತಿಳಿಸಿದ್ದ. ಬಳಿಕ ಭವಿತ್ ಖಾತೆಯಿಂದ ಜೂ ೧೮ ರಿಂದ ೨೮ ರ ಅವಧಿಯಲ್ಲಿ ಹಂತ-ಹಂತವಾಗಿ, ಒಟ್ಟು 2.10 ಲಕ್ಷ ರೂ. ಹಣವನ್ನು ವರ್ಗಾಯಿಸಿಕೊಂಡಿರುತ್ತಾನೆ. ಬಳಿಕ ಪ್ರಜ್ವಲ್, ನಿಮಗೆ ಕೆಲಸ ಮಾಡಿಕೊಡಲು ಆಗುವುದಿಲ್ಲ 10 ದಿವಸದೊಳಗೆ ಹಣವನ್ನು ಹಿಂತಿರುಗಿಸುವುದಾಗಿ ನಂಬಿಸಿ, ಈವರೆಗೆ ಕೆಲಸವನ್ನು ಮಾಡಿಕೊಡದೆ, ಪಡೆದಿರುವ ಹಣವನ್ನೂ ಹಿಂತಿರುಗಿಸದೇ, ಮೋಸ ಮಾಡಿದ್ದಾನೆ ಎಂದು ಭವಿತ್ ದೂರಿನಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!