ದಕ್ಷಿಣ ಕನ್ನಡ : ಕರ್ನಾಟಕ ಜಾನಪದ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾ ಘಟಕ ಇದರ ಅಧ್ಯಕ್ಷ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲು ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮೂಡಬಿದ್ರೆ ತಾಲೂಕು ಜಾನಪದ ಪರಿಷತ್ ಘಟಕದ ನೂತನ ಪದಾಧಿಕಾರಿಗಳನ್ನು ಅಧಿಕೃತವಾಗಿ ಘೋಷಿಸಲಾಯಿತು.
ಮೂಡುಬಿದ್ರೆ ತಾಲೂಕು ಜಾನಪದ ಪರಿಷತ್ತು ಅಧ್ಯಕ್ಷರಾಗಿ ಸಮಾಜ ಸೇವಕಿ ಪದ್ಮಶ್ರೀ ಭಟ್ ನಿಡ್ಡೋಡಿ, ಉಪಾಧ್ಯಕ್ಷರಾಗಿ ಅಭಿಷೇಕ್ ಶೆಟ್ಟಿ ಐಕಳ ಹಾಗೂ ಚಂದ್ರಹಾಸ ದೇವಾಡಿಗ, ಕಾರ್ಯದರ್ಶಿಯಾಗಿ ಸಂಗೀತ ಗಣೇಶ್ ಪೈ, ಹಾಗೂ ಭವ್ಯಶ್ರೀ ವಿನಯ್, ಕೋಶಾಧಿಕಾರಿಯಾಗಿ ಡಾ.ನಾಗರಾಜ ಶೆಟ್ಟಿ ಅಂಬೂರಿ, ಸಂಚಾಲಕರಾಗಿ ಚೇತನ ಹೆಗಡೆ ಹಾಗೂ ಸದಸ್ಯರಾಗಿ ಸದಾನಂದ ನಾರಾವಿ, ಸೋಮಶೇಖರ ಮಯ್ಯ, ಸೀತಾರಾಮ ಕಟೀಲು ಆಯ್ಕೆಯಾಗಿದ್ದಾರೆ ಈ ಸಂದರ್ಭದಲ್ಲಿ ಜಾನಪದ ಕೇಂದ್ರ ಸಮಿತಿ ಸದಸ್ಯರಾದ ಡಾಕ್ಟರ್ ರಾಜೇಶ್ ಆಳ್ವ ಬದಿಯಡ್ಕ, ಡಾಕ್ಟರ್ ರಾಜೇಶ್ ಭಟ್ ಮಂದಾರ, ತಾರಾನಾಥ ಶೆಟ್ಟಿ ಬೋಳಾರ, ರಾಜೇಶ್ ಸ್ಕೈಲಾರ್ಕ್ ಉಪಸ್ಥಿತರಿದ್ದರು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…