ಬಂಟ್ವಾಳ: ಇಲ್ಲೊಬ್ಬಳು ಶಾಲಾ ಬಾಲಕಿ ತನ್ನ ಕೇಶರಾಶಿಯನ್ನು ಕ್ಯಾನ್ಸರ್ ಪೀಡಿತರಿಗಾಗಿ ದಾನ ಮಾಡಿದ್ದು, ಬಾಲಕಿಯ ದಾನವನ್ನು ಕಡೇಶಿವಾಲಯದ ಯುವ ಶಕ್ತಿ ಸೇವಾ ಪಥ ಸಂಘಟನೆ ಕೊಂಡಾಡಿದ್ದಾರೆ.
ಬಾಲಕಿ ಸ್ತುತಿ ಗಂಗಾಧರ ಅವರು ಬಿಸಿರೋಡಿನ ನಗರ ಪೋಲೀಸ್ ಠಾಣೆಯ ಧನ್ಯಶ್ರೀ ಪೋಲಿಸ್ ಕಾನ್ಸ್ ಟೇಬಲ್ ಅವರ ಪುತ್ರಿಯಾಗಿದ್ದಾರೆ.
10 ವರ್ಷದ ಬಾಲಕಿ ಸ್ತುತಿ ಗಂಗಾಧರ್ ಮಾಣಿ ಬಾಲವಿಕಾಸ ಅಂಗ್ಲಮಾಧ್ಯಮ ಶಾಲೆಯ 4 ನೇ ಕ್ಲಾಸಿನ ವಿದ್ಯಾರ್ಥಿನಿಯಾಗಿದ್ದಾಳೆ. ತಾಯಿ ಧನ್ಯಶ್ರೀ ಅವರ ಮನಸ್ಸಿನ ಯೋಚನೆಗೆ ಮಗಳು ಸಾಥ್ ನೀಡಿದ್ದಾಳೆ.
ತನ್ನ ಸುಂದರವಾದ ಕೂದಲನ್ನು ಕ್ಯಾನ್ಸರ್ ರೋಗಿಗಳಿಗೆ ಉಪಯೋಗವಾಗುವ ನಿಟ್ಟಿನಲ್ಲಿ ದಾನ ಮಾಡಿದ್ದಾರೆ.
ಎಳೆಯ ಮಗುವಿನ ಮನಸ್ಸಿಗೆ ದಾನ ಮಾಡುವ ಉತ್ತಮ ಗುಣದ ಬಗ್ಗೆ ತಾಯಿ ಪ್ರೇರಣೆ ನೀಡಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…