ಬಂಟ್ವಾಳ: ಇಲ್ಲೊಬ್ಬಳು ಶಾಲಾ ಬಾಲಕಿ ತನ್ನ ಕೇಶರಾಶಿಯನ್ನು ಕ್ಯಾನ್ಸರ್ ಪೀಡಿತರಿಗಾಗಿ ದಾನ ಮಾಡಿದ್ದು, ಬಾಲಕಿಯ ದಾನವನ್ನು ಕಡೇಶಿವಾಲಯದ ಯುವ ಶಕ್ತಿ ಸೇವಾ ಪಥ ಸಂಘಟನೆ ಕೊಂಡಾಡಿದ್ದಾರೆ.
ಬಾಲಕಿ ಸ್ತುತಿ ಗಂಗಾಧರ ಅವರು ಬಿಸಿರೋಡಿನ ನಗರ ಪೋಲೀಸ್ ಠಾಣೆಯ ಧನ್ಯಶ್ರೀ ಪೋಲಿಸ್ ಕಾನ್ಸ್ ಟೇಬಲ್ ಅವರ ಪುತ್ರಿಯಾಗಿದ್ದಾರೆ.
10 ವರ್ಷದ ಬಾಲಕಿ ಸ್ತುತಿ ಗಂಗಾಧರ್ ಮಾಣಿ ಬಾಲವಿಕಾಸ ಅಂಗ್ಲಮಾಧ್ಯಮ ಶಾಲೆಯ 4 ನೇ ಕ್ಲಾಸಿನ ವಿದ್ಯಾರ್ಥಿನಿಯಾಗಿದ್ದಾಳೆ. ತಾಯಿ ಧನ್ಯಶ್ರೀ ಅವರ ಮನಸ್ಸಿನ ಯೋಚನೆಗೆ ಮಗಳು ಸಾಥ್ ನೀಡಿದ್ದಾಳೆ.
ತನ್ನ ಸುಂದರವಾದ ಕೂದಲನ್ನು ಕ್ಯಾನ್ಸರ್ ರೋಗಿಗಳಿಗೆ ಉಪಯೋಗವಾಗುವ ನಿಟ್ಟಿನಲ್ಲಿ ದಾನ ಮಾಡಿದ್ದಾರೆ.
ಎಳೆಯ ಮಗುವಿನ ಮನಸ್ಸಿಗೆ ದಾನ ಮಾಡುವ ಉತ್ತಮ ಗುಣದ ಬಗ್ಗೆ ತಾಯಿ ಪ್ರೇರಣೆ ನೀಡಿದ್ದಾರೆ.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…
ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…