ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ : ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದ ಶಿಲನ್ಯಾಸ

ಶ್ರೀ ಓಂಕಾರೇಶ್ವರ ಮಂದಿರ (ರಿ) ಓಂಕಾರೇಶ್ವರಿನಗರ 10ನೇ ತೋಕೂರು ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದ ಶಿಲನ್ಯಾಸ ಕಾರ್ಯಕ್ರಮವನ್ನು ನೆರವೇರಿಸಲಾಯಿತು.


ಓಂಕಾರೇಶ್ವರಿ ಮಂದಿರದ ಅಧ್ಯಕ್ಷ ರಾದ ಶ್ರೀ ಸದಾಶಿವ ಕುಂದರ್ ರವರು ಶಿಲಾನ್ಯಾಸವನ್ನು ನೆರವೇರಿಸಿಕೊಟ್ಟರು. ಕಾರ್ಯಕ್ರಮದಲ್ಲಿ ಅರ್ಚಕರಾದ ಕೃಷ್ಣ ಕುಮಾರ್, ಪಡುಪಣಂಬೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಕುಸುಮ ಚಂದ್ರಶೇಖರ್, ವಿಶ್ವಬ್ಯಾಂಕ್ ಕುಡಿಯುವ ನೀರು ಮತ್ತು ಪರಿಸರ ನೈರ್ಮಲ್ಯ ಸಮಿತಿ ಅಧ್ಯಕ್ಷರಾರ ದಿನಕರ್ ಸಾಲ್ಯಾನ್, ಯಕ್ಷ ದೇಗುಲ ಹತ್ತು ಸಮಸ್ತರು 10ನೇ ತೋಕೂರು ಅಧ್ಯಕ್ಷರಾದ ಸದಾಶಿವ ಕುಂದರ್, ಫೇಮಸ್ ಯೂತ್ ಕ್ಲಬ್ ನ ಅಧ್ಯಕ್ಷರಾದ ಭಾಸ್ಕರ್ ಅಮೀನ್ ತೋಕೂರು, ವಿಜಯ್ ಬಿ.ಆರ್ , ಸ್ಥಳೀಯ ಮುಖಂಡರಾದ ಧರ್ಮಾನಂದ ಶೆಟ್ಟಿಗಾರ್, ಗೋಪಾಲಕೃಷ್ಣ ಸಾಲ್ಯಾನ್, ಸೀತಾರಾಮ ಸಾಲ್ಯಾನ್, ವಾಸು ಅಂಚನ್, ಗೌರೀಶ್ ಸಾಲ್ಯಾನ್ ಶಂಕರ್ ಸಾಲ್ಯಾನ್ ಓಂಕಾರೇಶ್ವರಿ ಮಂದಿರದ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!