ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ : ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದ ಶಿಲನ್ಯಾಸ

ಶ್ರೀ ಓಂಕಾರೇಶ್ವರ ಮಂದಿರ (ರಿ) ಓಂಕಾರೇಶ್ವರಿನಗರ 10ನೇ ತೋಕೂರು ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದ ಶಿಲನ್ಯಾಸ ಕಾರ್ಯಕ್ರಮವನ್ನು ನೆರವೇರಿಸಲಾಯಿತು.


ಓಂಕಾರೇಶ್ವರಿ ಮಂದಿರದ ಅಧ್ಯಕ್ಷ ರಾದ ಶ್ರೀ ಸದಾಶಿವ ಕುಂದರ್ ರವರು ಶಿಲಾನ್ಯಾಸವನ್ನು ನೆರವೇರಿಸಿಕೊಟ್ಟರು. ಕಾರ್ಯಕ್ರಮದಲ್ಲಿ ಅರ್ಚಕರಾದ ಕೃಷ್ಣ ಕುಮಾರ್, ಪಡುಪಣಂಬೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಕುಸುಮ ಚಂದ್ರಶೇಖರ್, ವಿಶ್ವಬ್ಯಾಂಕ್ ಕುಡಿಯುವ ನೀರು ಮತ್ತು ಪರಿಸರ ನೈರ್ಮಲ್ಯ ಸಮಿತಿ ಅಧ್ಯಕ್ಷರಾರ ದಿನಕರ್ ಸಾಲ್ಯಾನ್, ಯಕ್ಷ ದೇಗುಲ ಹತ್ತು ಸಮಸ್ತರು 10ನೇ ತೋಕೂರು ಅಧ್ಯಕ್ಷರಾದ ಸದಾಶಿವ ಕುಂದರ್, ಫೇಮಸ್ ಯೂತ್ ಕ್ಲಬ್ ನ ಅಧ್ಯಕ್ಷರಾದ ಭಾಸ್ಕರ್ ಅಮೀನ್ ತೋಕೂರು, ವಿಜಯ್ ಬಿ.ಆರ್ , ಸ್ಥಳೀಯ ಮುಖಂಡರಾದ ಧರ್ಮಾನಂದ ಶೆಟ್ಟಿಗಾರ್, ಗೋಪಾಲಕೃಷ್ಣ ಸಾಲ್ಯಾನ್, ಸೀತಾರಾಮ ಸಾಲ್ಯಾನ್, ವಾಸು ಅಂಚನ್, ಗೌರೀಶ್ ಸಾಲ್ಯಾನ್ ಶಂಕರ್ ಸಾಲ್ಯಾನ್ ಓಂಕಾರೇಶ್ವರಿ ಮಂದಿರದ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!