ಶ್ರೀ ಓಂಕಾರೇಶ್ವರ ಮಂದಿರ (ರಿ) ಓಂಕಾರೇಶ್ವರಿನಗರ 10ನೇ ತೋಕೂರು ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದ ಶಿಲನ್ಯಾಸ ಕಾರ್ಯಕ್ರಮವನ್ನು ನೆರವೇರಿಸಲಾಯಿತು.
ಓಂಕಾರೇಶ್ವರಿ ಮಂದಿರದ ಅಧ್ಯಕ್ಷ ರಾದ ಶ್ರೀ ಸದಾಶಿವ ಕುಂದರ್ ರವರು ಶಿಲಾನ್ಯಾಸವನ್ನು ನೆರವೇರಿಸಿಕೊಟ್ಟರು. ಕಾರ್ಯಕ್ರಮದಲ್ಲಿ ಅರ್ಚಕರಾದ ಕೃಷ್ಣ ಕುಮಾರ್, ಪಡುಪಣಂಬೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಕುಸುಮ ಚಂದ್ರಶೇಖರ್, ವಿಶ್ವಬ್ಯಾಂಕ್ ಕುಡಿಯುವ ನೀರು ಮತ್ತು ಪರಿಸರ ನೈರ್ಮಲ್ಯ ಸಮಿತಿ ಅಧ್ಯಕ್ಷರಾರ ದಿನಕರ್ ಸಾಲ್ಯಾನ್, ಯಕ್ಷ ದೇಗುಲ ಹತ್ತು ಸಮಸ್ತರು 10ನೇ ತೋಕೂರು ಅಧ್ಯಕ್ಷರಾದ ಸದಾಶಿವ ಕುಂದರ್, ಫೇಮಸ್ ಯೂತ್ ಕ್ಲಬ್ ನ ಅಧ್ಯಕ್ಷರಾದ ಭಾಸ್ಕರ್ ಅಮೀನ್ ತೋಕೂರು, ವಿಜಯ್ ಬಿ.ಆರ್ , ಸ್ಥಳೀಯ ಮುಖಂಡರಾದ ಧರ್ಮಾನಂದ ಶೆಟ್ಟಿಗಾರ್, ಗೋಪಾಲಕೃಷ್ಣ ಸಾಲ್ಯಾನ್, ಸೀತಾರಾಮ ಸಾಲ್ಯಾನ್, ವಾಸು ಅಂಚನ್, ಗೌರೀಶ್ ಸಾಲ್ಯಾನ್ ಶಂಕರ್ ಸಾಲ್ಯಾನ್ ಓಂಕಾರೇಶ್ವರಿ ಮಂದಿರದ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…
ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…