ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಅನಾಥ ಶವದ ಅಂತ್ಯ ಸಂಸ್ಕಾರ

ಉಡುಪಿ: ವಾರಸುದಾರರು ಪತ್ತೆಯಾಗದ ಹಿನ್ನೆಲೆಯಲ್ಲಿ ಅಪರಿಚಿತ ಮೃತದೇಹದ ಅಂತ್ಯಸಂಸ್ಕಾರವನ್ನು ಮಲ್ಪೆ ಠಾಣಾಧಿಕಾರಿ ಮತ್ತು ಒಳಕಾಡು ಅವರ ನೇತೃತ್ವದಲ್ಲಿ ಉಡುಪಿ ಬೀಡಿನ ಗುಡ್ಡೆಯ ಹಿಂದೂ ರುದ್ರ ಭೂಮಿಯಲ್ಲಿ ಗೌರವಯುತವಾಗಿ ನೆರವೇರಿಸಲಾಯಿತು.


ಜ.7ರಂದು ಮಲ್ಪೆ ಪಾಪನಾಸಿನಿ ನದಿ ತೀರದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿತ್ತು. ಮೃತದೇಹವನ್ಮು ಉಡುಪಿ ಜಿಲ್ಲಾ ಆಸ್ಪತ್ರೆಯ ಶವಾಗಾರಲ್ಲಿ ರಕ್ಷಿಸಿ ಇಡಲಾಗಿತ್ತು. ವಾರಸುದಾರರು ಬರದ ಕಾರಣ ಅಂತ್ಯಸಂಸ್ಕಾರ ನಡೆಸಲಾಯಿತು.
ತನಿಖಾ ಸಹಾಯಕರಾಗಿ ಮಲ್ಪೆ ಠಾಣೆಯ ಹೆಡ್ ಕಾನ್ಸ್ಟೇಬಲ್ ಶಶಿಧರ್ ಕೆ, ನಾಗರಾಜ್ ಎಲ್. ಕೆ, ಸಮಾಜ ಸೇವಕ ನಿತ್ಯಾನಂದ ಒಳಕಾಡು,ಪ್ರದೀಪ್ ಅಜ್ಜರಕಾಡು,ಸೋನಿ,ಸಾಜಿ ಕುಮಾರ್, ವಿಕಾಸ್ ಶೆಟ್ಟಿ ಒಳಕಾಡು, ಫ್ಲವರ್ ವಿಷ್ಣು ನಗರ ಸಭೆ,ಜಿಲ್ಲಾಸ್ಪತ್ರೆ ಸಹಕರಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!