ಉಡುಪಿ: ವಾರಸುದಾರರು ಪತ್ತೆಯಾಗದ ಹಿನ್ನೆಲೆಯಲ್ಲಿ ಅಪರಿಚಿತ ಮೃತದೇಹದ ಅಂತ್ಯಸಂಸ್ಕಾರವನ್ನು ಮಲ್ಪೆ ಠಾಣಾಧಿಕಾರಿ ಮತ್ತು ಒಳಕಾಡು ಅವರ ನೇತೃತ್ವದಲ್ಲಿ ಉಡುಪಿ ಬೀಡಿನ ಗುಡ್ಡೆಯ ಹಿಂದೂ ರುದ್ರ ಭೂಮಿಯಲ್ಲಿ ಗೌರವಯುತವಾಗಿ ನೆರವೇರಿಸಲಾಯಿತು.
ಜ.7ರಂದು ಮಲ್ಪೆ ಪಾಪನಾಸಿನಿ ನದಿ ತೀರದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿತ್ತು. ಮೃತದೇಹವನ್ಮು ಉಡುಪಿ ಜಿಲ್ಲಾ ಆಸ್ಪತ್ರೆಯ ಶವಾಗಾರಲ್ಲಿ ರಕ್ಷಿಸಿ ಇಡಲಾಗಿತ್ತು. ವಾರಸುದಾರರು ಬರದ ಕಾರಣ ಅಂತ್ಯಸಂಸ್ಕಾರ ನಡೆಸಲಾಯಿತು.
ತನಿಖಾ ಸಹಾಯಕರಾಗಿ ಮಲ್ಪೆ ಠಾಣೆಯ ಹೆಡ್ ಕಾನ್ಸ್ಟೇಬಲ್ ಶಶಿಧರ್ ಕೆ, ನಾಗರಾಜ್ ಎಲ್. ಕೆ, ಸಮಾಜ ಸೇವಕ ನಿತ್ಯಾನಂದ ಒಳಕಾಡು,ಪ್ರದೀಪ್ ಅಜ್ಜರಕಾಡು,ಸೋನಿ,ಸಾಜಿ ಕುಮಾರ್, ವಿಕಾಸ್ ಶೆಟ್ಟಿ ಒಳಕಾಡು, ಫ್ಲವರ್ ವಿಷ್ಣು ನಗರ ಸಭೆ,ಜಿಲ್ಲಾಸ್ಪತ್ರೆ ಸಹಕರಿಸಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…