ಉಡುಪಿ: ವಾರಸುದಾರರು ಪತ್ತೆಯಾಗದ ಹಿನ್ನೆಲೆಯಲ್ಲಿ ಅಪರಿಚಿತ ಮೃತದೇಹದ ಅಂತ್ಯಸಂಸ್ಕಾರವನ್ನು ಮಲ್ಪೆ ಠಾಣಾಧಿಕಾರಿ ಮತ್ತು ಒಳಕಾಡು ಅವರ ನೇತೃತ್ವದಲ್ಲಿ ಉಡುಪಿ ಬೀಡಿನ ಗುಡ್ಡೆಯ ಹಿಂದೂ ರುದ್ರ ಭೂಮಿಯಲ್ಲಿ ಗೌರವಯುತವಾಗಿ ನೆರವೇರಿಸಲಾಯಿತು.
ಜ.7ರಂದು ಮಲ್ಪೆ ಪಾಪನಾಸಿನಿ ನದಿ ತೀರದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿತ್ತು. ಮೃತದೇಹವನ್ಮು ಉಡುಪಿ ಜಿಲ್ಲಾ ಆಸ್ಪತ್ರೆಯ ಶವಾಗಾರಲ್ಲಿ ರಕ್ಷಿಸಿ ಇಡಲಾಗಿತ್ತು. ವಾರಸುದಾರರು ಬರದ ಕಾರಣ ಅಂತ್ಯಸಂಸ್ಕಾರ ನಡೆಸಲಾಯಿತು.
ತನಿಖಾ ಸಹಾಯಕರಾಗಿ ಮಲ್ಪೆ ಠಾಣೆಯ ಹೆಡ್ ಕಾನ್ಸ್ಟೇಬಲ್ ಶಶಿಧರ್ ಕೆ, ನಾಗರಾಜ್ ಎಲ್. ಕೆ, ಸಮಾಜ ಸೇವಕ ನಿತ್ಯಾನಂದ ಒಳಕಾಡು,ಪ್ರದೀಪ್ ಅಜ್ಜರಕಾಡು,ಸೋನಿ,ಸಾಜಿ ಕುಮಾರ್, ವಿಕಾಸ್ ಶೆಟ್ಟಿ ಒಳಕಾಡು, ಫ್ಲವರ್ ವಿಷ್ಣು ನಗರ ಸಭೆ,ಜಿಲ್ಲಾಸ್ಪತ್ರೆ ಸಹಕರಿಸಿದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…