ಉಡುಪಿ: ವಾರಸುದಾರರು ಪತ್ತೆಯಾಗದ ಹಿನ್ನೆಲೆಯಲ್ಲಿ ಅಪರಿಚಿತ ಮೃತದೇಹದ ಅಂತ್ಯಸಂಸ್ಕಾರವನ್ನು ಮಲ್ಪೆ ಠಾಣಾಧಿಕಾರಿ ಮತ್ತು ಒಳಕಾಡು ಅವರ ನೇತೃತ್ವದಲ್ಲಿ ಉಡುಪಿ ಬೀಡಿನ ಗುಡ್ಡೆಯ ಹಿಂದೂ ರುದ್ರ ಭೂಮಿಯಲ್ಲಿ ಗೌರವಯುತವಾಗಿ ನೆರವೇರಿಸಲಾಯಿತು.
ಜ.7ರಂದು ಮಲ್ಪೆ ಪಾಪನಾಸಿನಿ ನದಿ ತೀರದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿತ್ತು. ಮೃತದೇಹವನ್ಮು ಉಡುಪಿ ಜಿಲ್ಲಾ ಆಸ್ಪತ್ರೆಯ ಶವಾಗಾರಲ್ಲಿ ರಕ್ಷಿಸಿ ಇಡಲಾಗಿತ್ತು. ವಾರಸುದಾರರು ಬರದ ಕಾರಣ ಅಂತ್ಯಸಂಸ್ಕಾರ ನಡೆಸಲಾಯಿತು.
ತನಿಖಾ ಸಹಾಯಕರಾಗಿ ಮಲ್ಪೆ ಠಾಣೆಯ ಹೆಡ್ ಕಾನ್ಸ್ಟೇಬಲ್ ಶಶಿಧರ್ ಕೆ, ನಾಗರಾಜ್ ಎಲ್. ಕೆ, ಸಮಾಜ ಸೇವಕ ನಿತ್ಯಾನಂದ ಒಳಕಾಡು,ಪ್ರದೀಪ್ ಅಜ್ಜರಕಾಡು,ಸೋನಿ,ಸಾಜಿ ಕುಮಾರ್, ವಿಕಾಸ್ ಶೆಟ್ಟಿ ಒಳಕಾಡು, ಫ್ಲವರ್ ವಿಷ್ಣು ನಗರ ಸಭೆ,ಜಿಲ್ಲಾಸ್ಪತ್ರೆ ಸಹಕರಿಸಿದರು.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…
ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…