ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಶುದ್ಧ ಕುಡಿಯುವ ನೀರು ಚರಂಡಿ ಪಾಲು; ದುರಸ್ತಿಗೆ ಆಗ್ರಹ

ಉಡುಪಿ: ಬಹ್ಮಗಿರಿಯಿಂದ ನಾಯರ್ ಕೆರೆ ಮೂಲಕ ಹಾದುಹೋಗುವ ಮುಖ್ಯ ರಸ್ತೆಯಲ್ಲಿ ಜಿಲ್ಲಾಧಿಕಾರಿ ನಿವಾಸಕ್ಕೆ ಹೋಗುವ ತಿರುವಿನಲ್ಲಿ ಕುಡಿಯುವ ನೀರಿನ ಕೊಳವೆ ಹೊಡೆದು ಹೋಗಿದ್ದು, ಕೆಲವು ದಿನಗಳಿಂದ ಕುಡಿಯುವ ನೀರು ರಸ್ತೆಯಲ್ಲಿ ಹರಿದು ಚರಂಡಿ ಸೇರುತ್ತಿದೆ.

ಈಗಾಗಲೇ ನಗರದಲ್ಲಿ ಕುಡಿಯುವ ನೀರಿನ ಅಭಾವ ಎದುರಾಗಿದೆ. ತಕ್ಷಣ ನಗರಸಭೆ ಅಧಿಕಾರಿಗಳು ನೀರಿನ ಕೊಳವೆ ದುರಸ್ತಿಪಡಿಸಬೇಕೆಂದು ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡುವರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!