ಜನ ಮನದ ನಾಡಿ ಮಿಡಿತ

Advertisement

ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡುವ ಸಂಕಲ್ಪದೊಂದಿಗೆ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಗೋಡೆ ಬರಹ ಕಾರ್ಯಕ್ರಮ

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡುವ ಸಂಕಲ್ಪದೊಂದಿಗೆ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಗೋಡೆ ಬರಹ ಕಾರ್ಯಕ್ರಮಕ್ಕೆ ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿಯವರ ಉಪಸ್ಥಿತಿಯಲ್ಲಿ ಬಿ ಸಿ ರೋಡು ನಗರ ಪ್ರದೇಶದಲ್ಲಿ ಚಾಲನೆ ನೀಡಲಾಯಿತು.

ಈ ಸಂಧರ್ಭದಲ್ಲಿ ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ ಜಿಲ್ಲಾ ಗೋಡೆ ಬರಹ ಅಭಿಯಾನದ ಸಹ ಸಂಚಾಲಕರಾದ ರಮಾನಾಥ ರಾಯಿ ಕ್ಷೇತ್ರ ಗೋಡೆ ಬರಹ ಸಂಚಾಲಕರಾದ ಯಶೋಧರ ಕರ್ಬೆಟ್ಟು ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ ಹಾಗೂ ಪ್ರಮುಖರಾದ ರೋನಾಲ್ಡ್ ಡಿ ಸೋಜಾ ಪುರುಷೋತ್ತಮ ಸಾಲ್ಯಾನ್ ಪ್ರಣಾಮ್ ರಾಜ್ ಭಾಸ್ಕರ್ ಟೈಲರ್ ಸುರೇಶ್ ಕುಮಾರ್ ಮಹೇಶ್ ಶೆಟ್ಟಿ ಕಿಶೋರ್ ಶೆಟ್ಟಿ ನಾರಾಯಣ ಪೂಜಾರಿ ನಾರಾಯಣ ಕೇದಿಗೆ ಕಾರ್ತಿಕ್ ಬಳ್ಳಾಲ್ ಶೋಭಾ ಶೆಟ್ಟಿ
ನವೀನ್ ಶೆಟ್ಟಿ ಸುರೇಶ್ ಕೋಟ್ಯಾನ್ ರವಿ ಅಂಚನ್ ರಾಧಾಕೃಷ್ಣ ತಂತ್ರಿ ಮುಂತಾದ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!