ಉಡುಪಿ: ಅದಾನಿ ಫೌಂಡೇಶನ್ ಹಾಗೂ ಅದಾನಿ ಪವರ್ ಲಿಮಿಟೆಡ್ ಉಡುಪಿ ವತಿಯಿಂದ ಸ್ಥಾವರದ ಸುತ್ತಮುತ್ತಲಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಇಂದು ಪಡುಬಿದ್ರಿ ಬಂಟರ ಭವನದಲ್ಲಿ ವಿದ್ಯಾರ್ಥಿವೇತನ ವಿತರಣೆ ಮಾಡಲಾಯಿತು.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ವಿದ್ಯಾರ್ಥಿ ವೇತನ ವಿತರಿಸಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಅದಾನಿ ಪವರ್ ಲಿಮಿಟೆಡ್ ಉಡುಪಿ ಅಧ್ಯಕ್ಷರಾದ ಕಿಶೋರ್ ಆಳ್ವ, ಪಡುಬಿದ್ರಿ ಬಂಟರ ಸಂಘದ ಸಿರಿಮುಡಿ ದತ್ತಿನಿಧಿ ಅಧ್ಯಕ್ಷರಾದ ಸಾಂತೂರು ಭಾಸ್ಕರ ಶೆಟ್ಟಿ, ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೇಷ್ಮಾ ಮೆಂಡನ್, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ, ಎಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿರಾಜ್ ರಾವ್, ಮುದರಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಮಿತಾ, ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜನಾರ್ಧನ ಆಚಾರ್ಯ, ಮಜೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಸಾದ್ ಶೆಟ್ಟಿ, ಪಲಿಮಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರಾಯೇಶ್ ಪೈ, ತೆಂಕ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಕಸ್ತೂರಿ ಪ್ರವೀಣ್ ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…
ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…