ಉಡುಪಿ: ಅದಾನಿ ಫೌಂಡೇಶನ್ ಹಾಗೂ ಅದಾನಿ ಪವರ್ ಲಿಮಿಟೆಡ್ ಉಡುಪಿ ವತಿಯಿಂದ ಸ್ಥಾವರದ ಸುತ್ತಮುತ್ತಲಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಇಂದು ಪಡುಬಿದ್ರಿ ಬಂಟರ ಭವನದಲ್ಲಿ ವಿದ್ಯಾರ್ಥಿವೇತನ ವಿತರಣೆ ಮಾಡಲಾಯಿತು.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ವಿದ್ಯಾರ್ಥಿ ವೇತನ ವಿತರಿಸಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಅದಾನಿ ಪವರ್ ಲಿಮಿಟೆಡ್ ಉಡುಪಿ ಅಧ್ಯಕ್ಷರಾದ ಕಿಶೋರ್ ಆಳ್ವ, ಪಡುಬಿದ್ರಿ ಬಂಟರ ಸಂಘದ ಸಿರಿಮುಡಿ ದತ್ತಿನಿಧಿ ಅಧ್ಯಕ್ಷರಾದ ಸಾಂತೂರು ಭಾಸ್ಕರ ಶೆಟ್ಟಿ, ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೇಷ್ಮಾ ಮೆಂಡನ್, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ, ಎಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿರಾಜ್ ರಾವ್, ಮುದರಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಮಿತಾ, ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜನಾರ್ಧನ ಆಚಾರ್ಯ, ಮಜೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಸಾದ್ ಶೆಟ್ಟಿ, ಪಲಿಮಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರಾಯೇಶ್ ಪೈ, ತೆಂಕ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಕಸ್ತೂರಿ ಪ್ರವೀಣ್ ಉಪಸ್ಥಿತರಿದ್ದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…