ಜನ ಮನದ ನಾಡಿ ಮಿಡಿತ

Advertisement

ಪಿ.ಡಬ್ಲು.ಡಿ ಇಂಜಿನಿಯರ್ ಮನೆಗೆ ಲೋಕಾಯುಕ್ತರ ದಾಳಿ- ಚಿನ್ನ- ಬೆಳ್ಳಿ, ಲಕ್ಷಾಂತರ ನಗದು ವಶ..!

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿರುವ ಪಿಡಬ್ಲುಡಿ ಇಇ ಹರ್ಷ ಹಾಗೂ ಅವರ ಮಾವ ಕಷ್ಣೇಗೌಡರ ಮನೆಗೆ ಲೋಕಾಯುಕ್ತ ಆಧಿಕಾರಿಗಳು ದಾಳಿ ನಡೆಸಿ ದೊಡ್ಡ ಪ್ರಮಾಣದ ಚಿನ್ನಾಭರಣ, ನಗದನ್ನು ವಶಕ್ಕೆ ಪಡೆದಿದ್ದಾರೆ. 350 ಗ್ರಾಂ ಚಿನ್ನ, 2.5 ಕೆಜಿ ಬೆಳ್ಳಿ, 1.5 ಲಕ್ಷ ನಗದು ಸೀಜ್ ಮಾಡಲಾಗಿದೆ. ಇದೇ ವೇಳೆ 20 ವಿದೇಶಿ ನೋಟು ಪತ್ತೆಯಾಗಿದೆ.

ಅಕ್ರಮ ಆಸ್ತಿ ಹಿನ್ನೆಲೆ ಹರ್ಷ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಹರ್ಷ ಅವರ ಮಾವ ಕಷ್ಣೇಗೌಡ ಮನೆಯಲ್ಲಿ ದಾಖಲೆ ಇಲ್ಲದ ಅಪಾರ ಪ್ರಮಾಣದ ಚಿನ್ನಾಭರಣ, ನಗದು ಪತ್ತೆಯಾಗಿದೆ.

ಈ ಹಿನ್ನಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಶೋಧ ಕಾರ್ಯ ಮುಂದುವರೆಸಿದ್ದಾರೆ. ಮಂಡ್ಯದ ಪಿಡಬ್ಲುಡಿ ಕಚೇರಿ, ಕ್ವಾಟರ್ಸ್, ಮಂಡ್ಯದ ಕಲ್ಲಹಳ್ಳಿಯಲ್ಲಿರುವ ತಂದೆ ಮನೆ, ಬೆಂಗಳೂರಿನ ನಿವಾಸ ಸೇರಿ 6 ಕಡೆ ಒಂದೇ ಸಮಯದಲ್ಲಿ ದಾಳಿ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!