ಜನ ಮನದ ನಾಡಿ ಮಿಡಿತ

Advertisement

ಪಿ.ಡಬ್ಲು.ಡಿ ಇಂಜಿನಿಯರ್ ಮನೆಗೆ ಲೋಕಾಯುಕ್ತರ ದಾಳಿ- ಚಿನ್ನ- ಬೆಳ್ಳಿ, ಲಕ್ಷಾಂತರ ನಗದು ವಶ..!

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿರುವ ಪಿಡಬ್ಲುಡಿ ಇಇ ಹರ್ಷ ಹಾಗೂ ಅವರ ಮಾವ ಕಷ್ಣೇಗೌಡರ ಮನೆಗೆ ಲೋಕಾಯುಕ್ತ ಆಧಿಕಾರಿಗಳು ದಾಳಿ ನಡೆಸಿ ದೊಡ್ಡ ಪ್ರಮಾಣದ ಚಿನ್ನಾಭರಣ, ನಗದನ್ನು ವಶಕ್ಕೆ ಪಡೆದಿದ್ದಾರೆ. 350 ಗ್ರಾಂ ಚಿನ್ನ, 2.5 ಕೆಜಿ ಬೆಳ್ಳಿ, 1.5 ಲಕ್ಷ ನಗದು ಸೀಜ್ ಮಾಡಲಾಗಿದೆ. ಇದೇ ವೇಳೆ 20 ವಿದೇಶಿ ನೋಟು ಪತ್ತೆಯಾಗಿದೆ.

ಅಕ್ರಮ ಆಸ್ತಿ ಹಿನ್ನೆಲೆ ಹರ್ಷ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಹರ್ಷ ಅವರ ಮಾವ ಕಷ್ಣೇಗೌಡ ಮನೆಯಲ್ಲಿ ದಾಖಲೆ ಇಲ್ಲದ ಅಪಾರ ಪ್ರಮಾಣದ ಚಿನ್ನಾಭರಣ, ನಗದು ಪತ್ತೆಯಾಗಿದೆ.

ಈ ಹಿನ್ನಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಶೋಧ ಕಾರ್ಯ ಮುಂದುವರೆಸಿದ್ದಾರೆ. ಮಂಡ್ಯದ ಪಿಡಬ್ಲುಡಿ ಕಚೇರಿ, ಕ್ವಾಟರ್ಸ್, ಮಂಡ್ಯದ ಕಲ್ಲಹಳ್ಳಿಯಲ್ಲಿರುವ ತಂದೆ ಮನೆ, ಬೆಂಗಳೂರಿನ ನಿವಾಸ ಸೇರಿ 6 ಕಡೆ ಒಂದೇ ಸಮಯದಲ್ಲಿ ದಾಳಿ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!