ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಮುಲ್ಕಿ: ಫೆಬ್ರವರಿ 3ರಂದು ಐಕಳ ಕಂಬಳೋತ್ಸವ ಕ್ಕೆ ಶ್ರೀಚಂದ್ರಶೇಖರ ಸ್ವಾಮೀಜಿ ಚಾಲನೆ -ಡಾ.ದೇವಿ ಪ್ರಸಾದ್ ಶೆಟ್ಟಿ

ಮುಲ್ಕಿ:ಬೆಂಗಳೂರಿನ ಅಂತಾರಾಷ್ಟ್ರೀಯ ವಾಸ್ತು ತಜ್ಞ,ಆಧ್ಯಾತ್ಮಿಕ ಗುರು, ವೈಜ್ಞಾನಿಕ ಜ್ಯೋತಿಷಿ ಶ್ರೀ ಚಂದ್ರಶೇಖರ ಸ್ವಾಮೀಜಿ ರವರು ಫೆ. 3ರಂದು ಮಂಗಳೂರಿಗೆ ಪತ್ನಿ ಸಮೇತ ಆಗಮಿಸಲಿದ್ದು ಕಿನ್ನಿಗೋಳಿ ಸಮೀಪದ ಇತಿಹಾಸ ಪ್ರಸಿದ್ಧ ಐಕಳ ಕಾಂತಾ ಬಾರೆ ಬೂತಾ ಬಾರೆ ಕಂಬಳಕ್ಕೆ ಚಾಲನೆ ನೀಡಲಿದ್ದಾರೆ ಎಂದು ಕಂಬಳ ಸಮಿತಿ ಅಧ್ಯಕ್ಷ ಐಕಳ ಬಾವ ಡಾ. ದೇವಿ ಪ್ರಸಾದ್ ಶೆಟ್ಟಿ,ಬೆಳಪು ತಿಳಿಸಿದ್ದಾರೆ


ಅವರು ಮಾಧ್ಯಮದ ಜೊತೆ ಮಾತನಾಡಿ ಐಕಳಬಾವಾ ಕಂಬಳಕ್ಕೆ ಕಳೆದ ಹಲವು ದಶಕಗಳಿಂದ ಶ್ರೀ ಚಂದ್ರಶೇಖರ ಸ್ವಾಮೀಜಿ ಅವರು ಚಾಲನೆ ನೀಡಿ, ವಿಶೇಷವಾಗಿ ಆಶೀರ್ವದಿಸಿಕೊಂಡು ಬರುತ್ತಿದ್ದಾರೆ. ವರ್ಷದಿಂದ ವರ್ಷಕ್ಕೆ ಕಂಬಳವೂ ಹೆಚ್ಚೆಚ್ಚು ಜನಪ್ರಿಯತೆ ಪಡೆದುಕೊಂಡು ಬರುತ್ತಿದೆ,
ಮೂಲತಃ ಮುಲ್ಕಿಯ ನಿವಾಸಿಯಾಗಿರುವ ಶ್ರೀ ಚಂದ್ರಶೇಖರ ಸ್ವಾಮೀಜಿ ದೇಶ ವಿದೇಶಗಳಲ್ಲಿ ಅಂತಾರಾಷ್ಟ್ರಿಯ ವಾಸ್ತು ಸಲಹೆಗಾರರಾಗಿ, ವೈಜ್ಞಾನಿಕ. ಜ್ಯೋತಿಷಿಯಾಗಿ
, ಆಧ್ಯಾತ್ಮಿಕ ಗುರುವಾಗಿ ಖ್ಯಾತಿ ಪಡೆದಿದ್ದಾರೆ. ಆದರೆ ಪ್ರತಿ ವರ್ಷ ಸುಮಾರು ಐಕಳ ಕಂಬಳಕ್ಕೆ ಚಾಲನೆ ನೀಡಲು ಕರಾವಳಿಗೆ ಬರುತ್ತಿರುವುದು ಅವರಿಗೆ ಕಂಬಳದ ಮೇಲಿರುವ ಪ್ರೀತಿಯ ಪ್ರತೀಕವಾಗಿದೆ.
ಸ್ವಾಮೀಜಿ ರವರು, ಕಂಬಳದ ಮಾರ್ಗದರ್ಶಕರಾಗಿದ್ದು, ಕರಾವಳಿ ಭಾಗದ ಸಾಂಪ್ರದಾಯಿಕ ಹಾಗೂ ಗ್ರಾಮೀಣ ಕ್ರೀಡೆಯಾದ ಕಂಬಳವನ್ನು ನಿರಂತರವಾಗಿ ಪ್ರೋತ್ಸಾಹಿಸುತ್ತಾ ಬಂದಿದ್ದಾರೆ ಎಂದರು.
ಕಂಬಳೋತ್ಸವಕ್ಕೆ ಚಾಲನೆ ನೀಡಿದ ಬಳಿಕ ಸ್ವಾಮೀಜಿ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೆಲವೊಂದು ಪುಣ್ಯ ಕ್ಷೇತ್ರ ಹಾಗೂ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಮತ್ತೆ ಸಂಜೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಬೆಳಪು ಡಾ! ದೇವಿಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!