ಬಂಟ್ವಾಳ: ಬಿಜೆಪಿ ಬಂಟ್ವಾಳ ಮಂಡಲದ ಅಧ್ಯಕ್ಷರಾಗಿ ಚೆನ್ನಪ್ಪ ಕೋಟ್ಯಾನ್ ಅವರನ್ನು ಅಯ್ಕೆ ಮಾಡಲಾಗಿದೆ. ಮಾಜಿ ಜಿ.ಪಂ.ಸದಸ್ಯ ಚೆನ್ನಪ್ಪ ಕೋಟ್ಯಾನ್ ಅವರು ಬಂಟ್ವಾಳ ಮಂಡಲದ ಅಧ್ಯಕ್ಷರಾಗಿ ಎರಡನೇ ಬಾರಿ ಆಯ್ಕೆಯಾಗಿದ್ದಾರೆ.
ಆರ್.ಎಸ್. ಎಸ್. ಕಾರ್ಯಕರ್ತನಾಗಿ ಸೇವೆ ಮಾಡಿದ ಕೋಟ್ಯಾನ್ ಅಬಳಿಕ ಬಿಜೆಪಿ ಪಕ್ಷದ ಸಕ್ರೀಯ ಕಾರ್ಯಕರ್ತನಾಗಿ ವಿವಿಧಮಜಲುಗಳಲ್ಲಿ ಕೆಲಸ ಮಾಡಿದ ಓರ್ವ ಅನುಭವಿಯನ್ನು ಮಂಡಲದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.
ತಾ.ಪಂ.ಸದಸ್ಯರಗಿ, ಮಂಡಲದ ಪ್ರಧಾನ ಕಾರ್ಯದರ್ಶಿಯಾಗಿ,
ಬಂಟ್ವಾಳ ಮಂಡಲದ ಅಧ್ಯಕ್ಷರಾಗಿ,ಜಿ.ಪಂಸದಸ್ಯರಾಗಿ,ಕಲ್ಲಡ್ಕ ಶ್ರೀರಾಮ ಮಂದಿರದ ಅಧ್ಯಕ್ಷರಾಗಿ, ಪೂರ್ಲಿಪಾಡಿ ಶ್ರೀ ಅಣ್ಣಪ್ಪ ಪಂಜುರ್ಲಿ ಮಹಮ್ಮಾಯಿ ಅಮ್ಮನವರ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ, ಶ್ರೀ ರಾಮವಿದ್ಯಾಕೇಂದ್ರದ ಅಡಳಿತ ಮಂಡಳಿಲ ಸದಸ್ಯ ರಾಗಿ ಅನುಭವ ಹೊಂದಿದ ಬಿಜೆಪಿ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದಾರೆ.
1990 ನೇ ಇಸವಿಯಲ್ಲಿ ಮುಲಾಯಂಸಿಂಗ್ ಸರಕಾರದ ಸಮಯದಲ್ಲಿ ಅಯೋಧ್ಯೆಯ ಕರಸೇವೆಯಲ್ಲಿ ಭಾಗಿಯಾಗಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…